ಏಡ್ಸ್‌ಗೂ ಸಿಕ್ಕಿತು ಲಸಿಕೆ : ಮನುಷ್ಯನ ಬಿಳಿ ರಕ್ತಕಣದಿಂದಲೇ ವ್ಯಾಕ್ಸಿನ್‌ ತಯಾರು


Team Udayavani, Jun 16, 2022, 6:40 AM IST

ಏಡ್ಸ್‌ಗೂ ಸಿಕ್ಕಿತು ಲಸಿಕೆ : ಮನುಷ್ಯನ ಬಿಳಿ ರಕ್ತಕಣದಿಂದಲೇ ವ್ಯಾಕ್ಸಿನ್‌ ತಯಾರು

ಜೆರುಸಲೆಂ: ಗುಣಪಡಿಸುವುದಕ್ಕೇ ಆಗದು ಎನ್ನಲಾಗುವ ಎಚ್‌ಐವಿ-ಏಡ್ಸ್‌ ಕಾಯಿಲೆಯನ್ನು ಗುಣಪಡಿಸಲು ಇದೀಗ ಇಸ್ರೇಲ್‌ನ ವಿಜ್ಞಾನಿಗಳು ಹೊಸದೊಂದು ಲಸಿಕೆ ಕಂಡು ಹಿಡಿದಿದ್ದಾರೆ.

ಕೇವಲ ಒಂದೇ ಡೋಸ್‌ ಲಸಿಕೆ ಪಡೆದರೂ ಸೋಂಕಿತರು ಸೋಂಕಿನಿಂದ ಚೇತರಿಸಿಕೊಳ್ಳಬಹುದು ಎಂದು ಇಸ್ರೇಲ್‌ನ ಟೆಲ್‌ ಅವೀವ್‌ ವಿಶ್ವವಿದ್ಯಾನಿಲಯದ ಸ್ಕೂಲ್‌ ಆಫ್ ನ್ಯೂರೋ ಬಯಾಲಜಿ, ಬಯೋಕೆಮಿಸ್ಟ್ರಿ ಮತ್ತು ಬಯೋಫಿಸಿಕ್ಸ್‌ನ ವಿಜ್ಞಾನಿಗಳು ತಿಳಿಸಿದ್ದಾರೆ.

ಮನುಷ್ಯನ ಮೂಳೆಗಳಲ್ಲಿರುವ ಅಸ್ಥಿಮಜ್ಜೆಯೊಳಗಿನ “ಟೈಪ್‌-ಬಿ’ ಬಿಳಿರಕ್ತಕಣಗಳನ್ನು ಮಾರ್ಪಾಟುಗೊಳಿಸಿ, ಎಚ್‌ಐವಿ ವೈರಾಣುಗಳು ದೇಹ ಪ್ರವೇಶಿಸುವುದಕ್ಕೆ ತಡೆಯೊಡ್ಡುವಂಥ ಪ್ರತಿಕಾಯಗಳನ್ನು ಸೃಷ್ಟಿಸಿ, ಈ ಲಸಿಕೆಯನ್ನು ತಯಾರಿಸಲಾಗಿದೆ. ಈ ಕುರಿತ ವರದಿಯನ್ನು ವೈಜ್ಞಾನಿಕ ಸಂಶೋಧನೆಗಳನ್ನು ಪ್ರಕಟಿಸುವ “ನೇಚರ್‌’ ನಿಯತಕಾಲಿಕೆಯಲ್ಲಿ ಪ್ರಕಟಿಸಲಾಗಿದೆ.

ಹೇಗೆ ಕೆಲಸ ಮಾಡುತ್ತದೆ?: “ಟೈಪ್‌ ಬಿ’ ಬಿಳಿ ರಕ್ತ ಕಣಗಳು ದುಗ್ಧ ನಾಳ, ರಕ್ತ ಸೇರಿ ವಿವಿಧ ಭಾಗಗಳಿಗೆ ತಲುಪುತ್ತದೆ. ಎಚ್‌ಐವಿ ವೈರಸ್‌ನೊಂದಿಗೆ ಹೋರಾಡುವ ಈ ಕಣಗಳು, ವೈರಸ್‌ ಅನ್ನು ತಡೆಯುವಲ್ಲಿ ಯಶಸ್ವಿ ಯಾಗುತ್ತದೆ. ಒಬ್ಬ ಮನುಷ್ಯನಿಗೆ ಈ ಲಸಿಕೆಯ ಒಂದು ಡೋಸ್‌ ಸಾಕು ಎಂದು ವೈದ್ಯರು ತಿಳಿಸಿದ್ದಾರೆ.

ಹಲವು ಸೋಂಕನ್ನೂ ತಡೆಗಟ್ಟಬಲ್ಲದು!: ಅದಷ್ಟೇ ಅಲ್ಲದೆ ಈ ಲಸಿಕೆಯು ಕೇವಲ ಎಚ್‌ಐವಿ ಸೋಂಕಿಗೆ ಪರಿಣಾಮಕಾರಿಯಾಗದೆ, ಕ್ಯಾನ್ಸರ್‌ನಂತಹ ಕೆಲವು ದೊಡ್ಡ ಕಾಯಿಲೆ ಗಳಿಗೂ ಹಾಗೂ ಸಾಂಕ್ರಾಮಿಕ ಕಾಯಿಲೆಗಳಿಗೂ ಪರಿಣಾಮಕಾರಿ ಎಂದು ನೇಚರ್‌ನಲ್ಲಿ ಪ್ರಕಟಿಸಲಾಗಿರುವ ವರದಿಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.