ನ್ಯಾಯ ಕೇಳಲು ಹೋದ ವ್ಯಕ್ತಿ ಕೊಲೆ; ಆರೋಪಿಗಳು ಜೈಲುಪಾಲು

ಪ್ರಕರಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Team Udayavani, Jun 17, 2022, 3:53 PM IST

ನ್ಯಾಯ ಕೇಳಲು ಹೋದ ವ್ಯಕ್ತಿ ಕೊಲೆ; ಆರೋಪಿಗಳು ಜೈಲುಪಾಲು

ನೆಲಮಂಗಲ: ಸಂಬಂಧಿಕರ ಜಮೀನು ವ್ಯಾಜ್ಯದಲ್ಲಿ ನ್ಯಾಯ ಕೇಳಲು ಹೋದ ವ್ಯಕ್ತಿಯನ್ನು ಸ್ವಗ್ರಾಮದ ಸಂಬಂಧಿಕರೇ ಹಲ್ಲೆ ಮಾಡಿ ಹತ್ಯೆಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ತೊರೆ ಬೈರಸಂದ್ರದಲ್ಲಿ ಸಂಭವಿಸಿದೆ.

ಪುಟ್ಟರಾಜು(68)ಸಂಬಂಧಿಕರಿಂದ ಹಲ್ಲೆಗೊಳಗಾಗಿ ಕೊಲೆಯಾಗಿರುವ ವ್ಯಕ್ತಿ. ಈತ ತೊರೆ ಬೈ ರಸಂದ್ರ ನಿವಾಸಿಯಾಗಿದ್ದು, ಗುರುವಾರ ಜಮೀನು ವ್ಯಾಜ್ಯದ ಬಗ್ಗೆ ನ್ಯಾಯ ಮಾಡುವುದಾಗಿ ಆರೋಪಿಗಳು ತೋಟದ ಕೆಲಸ ಮಾಡುತ್ತಿದ್ದ ಪುಟ್ಟರಾಜು  ಅವರನ್ನು ಕರೆಸಿಕೊಂಡಿದ್ದು, ನ್ಯಾಯ ಮಾಡುವ ನೆಪದಲ್ಲಿ ಪುಟ್ಟರಾಜುವಿನ ಮೇಲೆ ಹಲ್ಲೆ ಮಾಡಿದ್ದಾರೆ.

ನ್ಯಾಯ ಮಾಡಲು ಬಂದವರ ಮಾತು ಕೇಳದ ಆರೋಪಿಗಳು ಏಕಾಏಕಿ ಪುಟ್ಟರಾಜುವಿನ ಮೇಲೆರಗಿ ಮಾರಣಾಂತಿಕ ಹಲ್ಲೆ ಮಾಡಿದ್ದು, ಸ್ಥಳದಲ್ಲೇ ಪುಟ್ಟರಾಜು ಕುಸಿದು ಬಿದ್ದಿದ್ದಾರೆ. ತಕ್ಷಣ ಪುಟ್ಟರಾಜು  ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಮೃತರಾದರೂ ಎಂದು ಪುಟ್ಟರಾಜುವಿನ ಮಗ ತಿಳಿಸಿದ್ದು, ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಪುಟ್ಟರಾಜು ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ. ಪ್ರಕರಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಆರೋಪ: ನಾವು ಉಳುಮೆ ಮಾಡುತ್ತಿರುವ ಜಮೀನು ನಮಗೆ ಬಿಟ್ಟು ಕೊಡಿ ಎಂದು ನ್ಯಾಯ ಕೇಳಿದ್ದಕ್ಕೆ ಗ್ರಾಮದ ಮಂಜುನಾಥ್‌ ಅಲಿಯಾಸ್‌ ಮಿಲ್ಟ್ರಿ ಮಂಜು (49), ಶೇಖರಯ್ಯ(58) ಪವನ್‌ (23) ಗೌತಮ್‌ (35) ಹಾಗೂ ಬೈರಪ್ಪ ಸೇರಿ ದಂತೆ ಐದು ಜನರು ಪುಟ್ಟರಾಜುವಿಗೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ, ಕೊಲೆ ಮಾಡಿರುವವರು ಪೊಲೀಸ್‌ ಇಲಾಖೆ ಹಾಗೂ ನಿವೃತ್ತ ಸೈನಿಕ ಎಂದು ಹೇಳಿಕೊಂಡು ನಮ್ಮ ಮೇಲೆ ದಬ್ಟಾಳಿಕೆ ಮಾಡುತ್ತಿದ್ದರು. ಇವರಿಗೆ ನ್ಯಾಯಯುತವಾಗಿ ಕಠಿಣ ಶಿಕ್ಷೆಯಾಗಬೇಕು ಎಂದು ಸಂಬಂಧಿ ಉದಯ ಕುಮಾರ್‌ ಆರೋಪಿಸಿದ್ದಾರೆ.

ಜೈಲು ಪಾಲು: ಗ್ರಾಮದ ಮುಖಂಡರ ಸಮ್ಮುಖದಲ್ಲಿ ಜಮೀನು ವಿವಾದ ವನ್ನು ಬಗೆಹರಿಸಿಕೊಳ್ಳಬೇಕೆಂದು ಗುರುವಾರ ಮಧ್ಯಾ ಹ್ನದ ವೇಳೆ ತೊರೆಪಾಳ್ಯದಲ್ಲಿ ಸ್ಥಳೀಯ ಮುಖಂಡರ ಮುಂದೆ ಜಮೀನು ವಿಚಾರವಾಗಿ ತೀವ್ರವಾದ ಚರ್ಚೆಯನ್ನು ನಡೆಸಲಾ ಗುತಿತ್ತು, ಈ ವೇಳೆ ಸಂಬಂಧಿಕರ ಪರವಾಗಿ ನ್ಯಾಯ ಕೇಳಲು ಹೋದ ಪುಟ್ಟರಾಜು ಅವರ ಮೇಲೆ ಆರೋಪಿಗಳು ಏಕಾಏಕಿ ಮುಗಿಬಿದ್ದು ಹಲ್ಲೆ ಮಾಡಿದ ಕಾರಣ ಪುಟ್ಟರಾಜು ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತಿತ್ತು, ಆದರೆ ಮಾರ್ಗ ಮಧ್ಯೆದಲ್ಲಿ ಪುಟ್ಟರಾಜು ಕೊನೆಯುಸಿ ರೆಳೆದಿದ್ದು, ಆರೋಪಿಗಳು ಜೈಲುಪಾಲಾಗಿದ್ದಾರೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.