ಆಗೊಮ್ಮೆ- ಈಗೊಮ್ಮೆ ಬದಲು ಯೋಗ ನಿತ್ಯ ಅಭ್ಯಾಸವಾಗಲಿ: ಡಾ. ಅಜಯಸಿಂಗ್


Team Udayavani, Jun 19, 2022, 11:57 AM IST

ಆಗೊಮ್ಮೆ- ಈಗೊಮ್ಮೆ ಬದಲು ಯೋಗ ನಿತ್ಯ ಅಭ್ಯಾಸವಾಗಲಿ: ಡಾ. ಅಜಯಸಿಂಗ್

ಕಲಬುರಗಿ: ಮಣಿಪಾಲ ಮಿಡಿಯಾ ನೆಟವರ್ಕ್ ಲಿಮಿಟೆಡ್‌ ನ ಉದಯವಾಣಿ ದಿನಪತ್ರಿಕೆಯು ಸಮಾಧಾನದ ಶ್ರೀ ಗುರುದೇವ ಸೇವಾ ಸಂಸ್ಥೆ ಹಾಗೂ ಧರ್ಮಸಿಂಗ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯೋಗ ಪ್ರದರ್ಶನ ಹಾಗೂ ಯೋಗ ಸ್ಪರ್ಧೆಯ ಯೋಗೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು.

ಮೌನಯೋಗಿ ಜಡೆಯ ಶಾಂತಲಿಂಗೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತದನಂತರ ಸಸಿಗೆ ನೀರು ಹಾಕುವ ಮುಖಾಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್ ಯುಗೋತ್ಸವಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಡಾ. ಅಜಯಸಿಂಗ್, ಯೋಗವು ಆಗೊಮ್ಮೆ- ಈಗೊಮ್ಮೆ ಅದರಲ್ಲೂ ಯೋಗ ದಿನಾಚರಣೆ ಬಂದಾಗ ಯೋಗ ಮಾಡದೇ ನಿತ್ಯ ಅಭ್ಯಾಸವಾಗಬೇಕು ಎಂದರು.

ಇದನ್ನೂ ಓದಿ:ವಿಜಯಪುರ: ನಗರದಲ್ಲಿ ಹತ್ತು ಸಾವಿರ ಜನರಿಂದ ಯೋಗ ಶಿಬಿರ: ಯೋಗೇಶ್ವರಿ ಮಾತಾಜಿ

ಪ್ರತಿದಿನ ಒಂದು ಗಂಟೆ ಯೋಗ ಮಾಡಿದರೆ ಉಳಿದ 23 ಗಂಟೆ ನಮ್ಮನ್ನು ರಕ್ಷಿಸುತ್ತದೆ. ಹೀಗಾಗಿ ದಿನಾಲು ಒಂದು ಗಂಟೆ ಯೋಗಾಭ್ಯಾಸ ರೂಢಿಸಿಕೊಳ್ಖಬೇಕೆಂದು ಡಾ. ಅಜಯಸಿಂಗ್ ಕರೆ ನೀಡಿದರು.

ಸಮಾಧಾನದ ಶ್ರೀ ಗುರುದೇವ ಸೇವಾ ಸಂಸ್ಥೆಯ ಭಕ್ತರಾದ ಎ.ಬಿ.ಪಾಟೀಲ್ ಬಮ್ಮನಳ್ಳಿ ಅವರು ಪ್ರಾಸ್ತಾವಿಕ ಮಾತನಾಡಿ, ಆರೋಗ್ಯ ವೇ ಭಾಗ್ಯವಾಗಿದೆ. ಬೇಕಾದನ್ನು ಗಳಿಸಬಹುದು. ಆದರೆ ಆರೋಗ್ಯ ಭಾಗ್ಯ ಪಡೆಯುವುದು ಸುಲಭವಾದುದ್ದಲ್ಲ. ಪೂಜ್ಯ ಜಡೆಯ ಶಾಂತಲಿಂಗೇಶ್ವರ ಮಹಾಸ್ಬಾಮಿಗಳವರು ಧ್ಯಾನ ಹಾಗೂ ಮೌನಕ್ಕೆ ಹೆಚ್ಚು ಮಹತ್ವ ಕೊಡುತ್ತಾರೆ. ಯೋಗವೂ ಇದಕ್ಕೆ ಪೂರಕವಾಗಿದೆ ಎಂದು ವಿವರಣೆ ನೀಡಿದರು.

ಸಮಾಧಾನ ಭಕ್ತರಾದ ಬಸವರಾಜ ಖಂಡೇರಾವ್, ಜಿ.ಎಚ್. ಪಾಟೀಲ್, ಸಂಗಪ್ಪ ಪತಂಗೆ, ಖ್ಯಾತ ವೈದ್ಯರಾದ ಡಾ. ವೀರಭದ್ರಪ್ಪ, ಡಾ. ವಿಶ್ವನಾಥ ರೆಡ್ಡಿ, ಹಣಮಂತ ಭೂಸನೂರ‌, ಉದಯವಾಣಿ‌ ಜಾಹೀರಾತು ವಿಭಾಗದ ಸಹಾಯಕ ವ್ಯವಸ್ಥಾಪಕ ನಾಗಶೆಟ್ಟಿ ಡಾಕುಳಗಿ, ವರದಿಗಾರ ಸೂರ್ಯಕಾಂತ ಜಮಾದಾರ ಸೇರಿದಂತೆ ಮುಂತಾದವರಿದ್ದರು.

ಯೋಗ ಶಿಕ್ಷಕರಾದ ಲಕ್ಷ್ಮಣ ಚವ್ಹಾಣ, ಪ್ರಕಾಶ ದೇಗಲಮಡಿ,  ಮಂಜುನಾಥ ಜುಮುನಾಳಮಠ, ನಾಗರಾಜ ಯೋಗಿ, ಡಾ.‌ಸ್ವಾತಿ ಯೋಗಾ ಸ್ಪರ್ಧೆಯನ್ನು ನಿರ್ವಹಿಸಿದರು.

ಉದಯವಾಣಿ ಹಿರಿಯ ವರದಿಗಾರ ಹಣಮಂತರಾವ ಭೈರಾಮಡಗಿ ಸ್ವಾಗತಿಸಿದರು. ಜಿಲ್ಲಾ‌ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಧುತ್ತರಗಾಂವ ನಿರೂಪಿಸಿದರು. ಯೋಗ ಸ್ಪರ್ಧೆಯಲ್ಲಿ ಕಲಬುರಗಿ ನಗರವಲ್ಲದೇ ಜಿಲ್ಲೆಯ ವಿವಿಧ ತಾಲೂಕುಗಳಲ್ಲದೇ ನೆರೆಯ ಬೀದರ್, ಯಾದಗಿರಿ ಜಿಲ್ಲೆಯಿಂದಲೂ ಯೋಗಸ್ಪರ್ಧಿಗಳು ಪಾಲ್ಗೊಂಡಿದ್ದರು. ಶಾಸಕ ಡಾ.ಅಜಯಸಿಂಗ್ ಆರಂಭದಲ್ಲಿ ಯೋಗಾಸನದಲ್ಲಿ ಪಾಲ್ಗೊಂಡು ಯೋಗೋತ್ಸವಕ್ಕೆ ಹುರಿದುಂಬಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.