ಭಾರತದಲ್ಲಿ 2015ರಿಂದ 2021ರ ವೇಳೆಗೆ ಮಲೇರಿಯಾ ಪ್ರಕರಣ ಶೇ.86ರಷ್ಟು ಇಳಿಕೆ
Team Udayavani, Jun 22, 2022, 8:00 PM IST
ನವದೆಹಲಿ: ಭಾರತದಲ್ಲಿ 2015ರಿಂದ 2021ರ ವೇಳೆಗೆ ಮಲೇರಿಯಾ ಕಾಯಿಲೆ ಪ್ರಕರಣಗಳು ಶೇ.86ರಷ್ಟು ಇಳಿಕೆ ಕಂಡಿವೆ.
ಹಾಗೆಯೇ ಮಲೇರಿಯಾದಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಶೇ.79 ಇಳಿಕೆಯಾಗಿದೆ ಎಂದು ಮಲೇರಿಯಾ ನಿಯಂತ್ರಣಕ್ಕೆಂದು ಕೆಲಸ ಮಾಡುತ್ತಿರುವ “ಮಲೇರಿಯಾ ನೋ ಮೋರ್’ ಎನ್ಜಿಒ ತಿಳಿಸಿದೆ.
2017 ಮತ್ತು 2019ರ ಅವಧಿಯಲ್ಲಿ ಮಲೇರಿಯಾ ನಿಯಂತ್ರಣಕ್ಕೆಂದು ಸರ್ಕಾರವು ಭಾರೀ ಪ್ರಮಾಣದಲ್ಲಿ ಅನುದಾನ ನೀಡಿದೆ.
ಇದನ್ನೂ ಓದಿ:ಹಿಂದುತ್ವ ನಮ್ಮ ಜೀವನ ; ಸಿಎಂ ಸ್ಥಾನ ಬಿಡಲು ಸಿದ್ಧ: ಉದ್ಧವ್ ಠಾಕ್ರೆ
9 ಕೋಟಿಗೂ ಹೆಚ್ಚು ಕೀಟನಾಶಕ ಬಲೆಯನ್ನು ಹಂಚಲಾಗಿದೆ.
2030ರೊಳಗೆ ಮಲೇರಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರ ಗುರಿ ಹೊಂದಿದ್ದು, ಅದಕ್ಕೆ ಎಲ್ಲ ಕ್ಷೇತ್ರಗಳೂ ಕೈ ಜೋಡಿಸಬೇಕು ಎಂದು ಎನ್ಜಿಒ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.