ವಿಧಾನಪರಿಷತ್ ನಲ್ಲಿ ಜೆಡಿಎಸ್ ಸಂಖ್ಯಾಬಲ ಇಳಿಕೆ…ಮೇಲ್ಮನೆ ನಾಯಕ ಯಾರು?

ಈ ಫ‌ಲಿತಾಂಶ ಪಕ್ಷ ಸಂಘಟನೆಯ ಮೇಲೆ ನೇರ ಪರಿಣಾಮ ಬೀರುವ ಲಕ್ಷಣಗಳು ಕಂಡುಬರುತ್ತಿದೆ.

Team Udayavani, Jun 23, 2022, 10:27 AM IST

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸಂಖ್ಯಾಬಲ ಇಳಿಕೆ…ಮೇಲ್ಮನೆ ನಾಯಕ ಯಾರು?

ಬೆಂಗಳೂರು: ವಿಧಾನಪರಿಷತ್‌ನಲ್ಲಿ ಜೆಡಿಎಸ್‌ ಸಂಖ್ಯಾಬಲ ಇಳಿಯುತ್ತಲೇ ಇದ್ದು ಕಳೆದ ಎರಡು ವರ್ಷದ ಅವಧಿಯಲ್ಲಿ ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ಸದಸ್ಯರ ಸಂಖ್ಯೆ ಅರ್ಧಕ್ಕೆ ಕುಸಿದಿದೆ.

ಇದನ್ನೂ ಓದಿ:ಕಂಪನಿ ವಸ್ತು ಖರೀದಿಸಿದ್ರೆ ಉಚಿತ ಪ್ರವಾಸದ ಆಫರ್‌: ಕೋರ್ಟ್‌ ಮೆಟ್ಟಿಲೇರಿದ ಮಹಿಳೆ

ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ, ವಿಧಾನಸಭೆಯಿಂದ ವಿಧಾನಪರಿಷತ್ತು, ಶಿಕ್ಷಕರ- ಪದವೀಧರ ಕ್ಷೇತ್ರಗಳಿಂದ ವಿಧಾನಪರಿ ಷತ್ತಿಗೆ ನಡೆದ ಚುನಾವಣೆಗಳ ಬಳಿಕ ಜೆಡಿಎಸ್‌ ಸಂಖ್ಯಾ ಬಲ ಇಳಿಕೆ ಕ್ರಮಾಂಕದಲ್ಲಿ ಸಾಗಿದೆ. 2020ರ ಆರಂಭದಲ್ಲಿ 16 ಇದ್ದ ಜೆಡಿಎಸ್‌ ಸದಸ್ಯರ ಸಂಖ್ಯೆ ಇದೀಗ ಅರ್ಧದಷ್ಟು 8ಕ್ಕೆ ಇಳಿದಿದೆ. ಸದ್ಯದ ಸ್ಥಿತಿ ಗಮನಿಸಿದರೆ 2024ರವರೆಗೆ ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ಸಂಖ್ಯಾಬಲ ಎಂಟರ ಗಡಿ ದಾಟುವ ಸಾಧ್ಯತೆಗಳಿಲ್ಲ.

ಹಳೇ ಮೈಸೂರು ಭಾಗದ ಸ್ಥಳೀಯ ಸಂಸ್ಥೆಗಳು, ಶಿಕ್ಷಕರ-ಪದವೀಧರ ಕ್ಷೇತ್ರಗಳಲ್ಲಿ ಜೆಡಿಎಸ್‌ ಹಿಡಿತ ಸಡಿಲಗೊಳ್ಳುತ್ತಿದ್ದು, ಒಂದೊಂದಾಗಿ ಕ್ಷೇತ್ರಗಳು ಕೈತಪ್ಪಿ ಹೋಗುತ್ತಿವೆ. ಕಳೆದ ವರ್ಷ ನಡೆದ ಮಂಡ್ಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿತು. ಈಗ ದಕ್ಷಿಣ ಪದವೀಧರ ಕ್ಷೇತ್ರ ಸಹ ಜೆಡಿಎಸ್‌ನಿಂದ ಕೈತಪ್ಪಿ ಹೋಗಿದ್ದು, ಕಾಂಗ್ರೆಸ್‌ ಪಾಲಾಗಿದೆ. ಈ ಫ‌ಲಿತಾಂಶ ಪಕ್ಷ ಸಂಘಟನೆಯ ಮೇಲೆ ನೇರ ಪರಿಣಾಮ ಬೀರುವ ಲಕ್ಷಣಗಳು ಕಂಡುಬರುತ್ತಿದೆ.

2024ರಲ್ಲಿ ದಕ್ಷಿಣ ಶಿಕ್ಷಕರ ಹಾಗೂ ನೈರುತ್ಯ ಶಿಕ್ಷಕ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಸದ್ಯ ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಪ್ರತಿನಿಧಿಸುತ್ತಿದೆ. ಆದರೆ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪ್ರತಿನಿಧಿಸುತ್ತಿರುವ ಮರಿತಿಬ್ಬೇಗೌಡ, ಈಗಾಗಲೇ ಜೆಡಿಎಸ್‌ನಿಂದ ಹೊರಗೆ ಕಾಲಿಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರ ಜೆಡಿಎಸ್‌ ಉಳಿಸಿಕೊಳ್ಳಲು ಸಾಹಸ ಪಡಬೇಕಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೇಲ್ಮನೆ ನಾಯಕ ಯಾರು?: ವಿಧಾನ ಪರಿಷತ್ತಿನಲ್ಲಿ ಜೆಡಿಎಸ್‌ ಪಕ್ಷ ಅಧಿಕೃತ ವಿರೋಧಪಕ್ಷ ಅಲ್ಲದಿದ್ದರೂ ಒಬ್ಬರನ್ನು ನಾಯಕರನ್ನಾಗಿ ನೇಮಕ ಮಾಡಲಾಗುತ್ತಿತ್ತು. ಅದರಂತೆ ಕೆ.ಟಿ. ಶ್ರೀಕಂಠೇಗೌಡ ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ನಾಯಕರಾಗಿದ್ದರು. ಆದರೆ, ಅವರ ಅವಧಿ ಜುಲೈ 4ರವರೆಗೆ ಇದ್ದು, ಮುಂದೆ ಹೊಸಬರ ಆಯ್ಕೆ ಮಾಡಬೇಕಾಗಿದೆ. 8 ಸದಸ್ಯರಲ್ಲಿ ಎಸ್‌.ಎಲ್‌. ಭೋಜೇಗೌಡ, ಬಿ.ಎಂ. ಫಾರೂಕ್‌, ಕೆ.ಎ ತಿಪ್ಪೇಸ್ವಾಮಿ, ಎರಡನೇ ಬಾರಿಗೆ ಆಯ್ಕೆಯಾಗಿರುವ ಟಿ.ಎ.ಶರವಣ ಅವರೂ ಇದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಬೆಂಬಲಿಸಿಲ್ಲವೆಂಬ ಆರೋಪ ತೊಳೆದುಕೊಳ್ಳಲು ಬಿ.ಎಂ. ಫಾರೂಕ್‌ ಅವರನ್ನು ವಿಧಾನಪರಿಷತ್ತಿನಲ್ಲಿ ಜೆಡಿಎಸ್‌ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆಯೂ ಇಲ್ಲದಿಲ್ಲ ಎಂದು ಪಕ್ಷದ ಮೂಲಗಳು ಹೇಳುತ್ತವೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.