![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 24, 2022, 5:05 PM IST
ಪಣಜಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್ ಸಿ ಪಿಯೊಂದಿಗಿನ ಮೈತ್ರಿಯಿಂದ ಶಿವಸೇನೆ ಕಾರ್ಯಕರ್ತರು ಬೇಸರಗೊಂಡಿದ್ದಾರೆ ಎಂದು ಬಿಜೆಪಿ ಗೋವಾ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮತ್ತು ಎನ್ ಸಿ ಪಿ ಜತೆಗಿನ ಮೈತ್ರಿಗೆ ಶಿವಸೇನೆ ಕಾರ್ಯಕರ್ತರು ಒಪ್ಪಿಗೆ ನೀಡಿಲ್ಲ. ಇಂತಹ ಮೈತ್ರಿಯಿಂದ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ. ಮಹಾರಾಷ್ಟ್ರದ ಜನರು ಉತ್ತಮ ಸರ್ಕಾರವನ್ನು ಪಡೆಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಇದನ್ನೂ ಓದಿ : ಮಹಾರಾಷ್ಟ್ರ ಬಿಕ್ಕಟ್ಟು-ಶಿಂಧೆ ಗುಂಪಿಗೆ ಶಾಸಕರ ಸೇರ್ಪಡೆ, ಶಿವಸೇನಾಗೆ ಭಾರೀ ಮುಖಭಂಗ
ದೇವೇಂದ್ರ ಫಡ್ನವೀಸ್ ರವರು ಮತ್ತೊಮ್ಮೆ ಮುಖ್ಯಮಂತ್ರಿಯಾದರೆ ನಮಗೆ ಸಂತೋಷವಾಗುತ್ತದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜನಾದೇಶ ಪಡೆದಿತ್ತು ಎಂದು ತಾನಾವಡೆ ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.