ಪಾಕ್‌ನ ಎಲ್ಲೆಲ್ಲೂ ಪೇಪರ್‌ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ


Team Udayavani, Jun 25, 2022, 7:25 AM IST

ಪಾಕ್‌ನ ಎಲ್ಲೆಲ್ಲೂ ಪೇಪರ್‌ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ

ಇಸ್ಲಾಮಾಬಾದ್‌: ಪಾಕಿಸ್ಥಾನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳೇ ಸಿಗುತ್ತಿಲ್ಲ! ಹಾಗೆಂದ ಮಾತ್ರಕ್ಕೆ, ಅಲ್ಲಿಯೂ ಪಠ್ಯ ಪರಿಷ್ಕರಣೆ ಮಾಡಲು ಹೋಗಿ ಏನಾದರೂ ವಿವಾದವಾಯಿತೇ ಎಂದು ತಿಳಿದು ಕೊಳ್ಳಬೇಕಿಲ್ಲ. ಆ ದೇಶದ ಆರ್ಥಿಕ ದುಸ್ಥಿತಿ ಯಿಂದಾಗಿ ಕಾಗದ ಉದ್ಯಮ ನೆಲ ಕಚ್ಚುತ್ತಿದ್ದರಿಂದ ಹೀಗಾಗಿದೆ!

ಹಣಕಾಸು ಮುಗ್ಗಟ್ಟಿನಿಂದ ಆ ದೇಶದ ಕಾಗದ ತಯಾರಿಕಾ ಉದ್ಯಮ ಅಕ್ಷರಶಃ ನಲುಗಿ ಹೋಗಿದೆ. ಅದರಿಂದಾಗಿ, ದೇಶ ದಲ್ಲಿ ಕಾಗದದ ಕೊರತೆ ಉಂಟಾಗಿದೆ. ಅದರ ಪರಿಣಾಮ, ಸ್ಥಳೀಯವಾಗಿ ಉತ್ಪಾ ದನೆಯಾಗುವ ಕಾಗದದ ಬೆಲೆಯೂ ಜಾಸ್ತಿಯಾಗಿದೆ.

ಇದೇ ಜನವರಿಯಿಂದ ಪ್ರತಿ ಕೆಜಿ ಪೇಪರ್‌ಗೆ 100 ರೂ. ಹೆಚ್ಚಾಗಿದೆ. ಇದೇ ತಿಂಗಳಲ್ಲಿ ಪಠ್ಯ ಪುಸ್ತಕ ಮುದ್ರಣ ಸಂಸ್ಥೆಗಳ ಮಾಲೀಕರ ಸಂಘಟನೆಯು ಕಾಗದದ ಬೆಲೆ ಹೆಚ್ಚಾಗಿ ರುವುದರಿಂದ ಪಠ್ಯ ಪುಸ್ತಕಗಳ ಮುದ್ರಣವನ್ನು ಕೆಲ ತಿಂಗಳುಗಳ ಕಾಲ ತಡೆಹಿಡಿಯುವುದಾಗಿ ಘೋಷಿ ಸಿತ್ತು. ಅದರ ಪರಿಣಾಮವಾಗಿ, ಶಾಲೆ ಗಳಲ್ಲಿ ಪಠ್ಯ ಪುಸ್ತಕ, ನೋಟ್‌ ಪುಸ್ತಕ ಗಳು ಸಿಗ ದಂತಾ ಗಿವೆ. ಅಷ್ಟೇ ಅಲ್ಲ, ದಿನ ಪತ್ರಿಕೆಗಳು, ಮ್ಯಾಗಜಿನ್‌ಗಳು, ಪೋಸ್ಟರ್‌ಗಳು, ಪ್ಯಾಕೇಜಿಂಗ್‌ ಉದ್ಯಮ ಸೇರಿದಂತೆ ಕಾಗದ ಬಳಕೆಯಿರುವ ಎಲ್ಲಾ ಕ್ಷೇತ್ರಗಳೂ ಸೊರಗಿವೆ ಎಂದು ಮೂಲಗಳು ತಿಳಿಸಿವೆ.

ದಿವಾಳಿ ತಡೆಯಲು ಸೂಪರ್‌ ಟ್ಯಾಕ್ಸ್‌!
ಅತಿಯಾದ ಹಣದುಬ್ಬರದಿಂದ ಪಾಕ್‌ ದಿವಾಳಿ ಯಂಚಿಗೆ ತಲುಪಿದೆ! ಇದನ್ನು ಸ್ವತಃ ಪ್ರಧಾನಿ ಶೆಹಬಾಜ್‌ ಷರೀಫ್ ಅವರೇ ಒಪ್ಪಿಕೊಂಡಿದ್ದಾರೆ. ಇದನ್ನು ತಡೆಯಲಿಕ್ಕಾಗಿಯೇ ಅವರು ಉಕ್ಕು, ಸಿಮೆಂಟ್‌, ಆಟೋಮೊಬೈಲ್‌ನಂತಹ ಬೃಹತ್‌ ಉದ್ಯಮಗಳ ಮೇಲೆ ಶೇ.10 ಸೂಪರ್‌ ಟ್ಯಾಕ್ಸ್‌ ವಿಧಿಸಿದ್ದಾರೆ. ಅಷ್ಟು ಮಾತ್ರವಲ್ಲ ಗರಿಷ್ಠ ಆದಾಯ ಹೊಂದಿರುವ ವ್ಯಕ್ತಿಗಳ ಮೇಲೂ ಬಡತನ ನಿರ್ಮೂಲನೆ ತೆರಿಗೆ ವಿಧಿಸಲಾಗುತ್ತದೆ. ಈ ಬಗ್ಗೆ ಮಾತನಾಡಿದ ಷರೀಫ್, ನಮ್ಮ ಮೊದಲ ಉದ್ದೇಶ ಜನರಿಗೆ ನಿರಾಳತೆ ನೀಡುವುದು, ಹಣದುಬ್ಬರದ ಹೊರೆ ಇಳಿಸುವುದು. ನಂತರದ ಉದ್ದೇಶ, ದೇಶ ದಿವಾಳಿ ಯಾಗುವುದನ್ನು ತಡೆಯುವುದು ಎಂದಿದ್ದಾರೆ. ಇಮ್ರಾನ್‌ ಖಾನ್‌ ನೇತೃತ್ವದ ಹಿಂದಿನ ಸರಕಾರಮಾಡಿರುವ ಭ್ರಷ್ಟಾಚಾರ ದೇಶಕ್ಕೆ ತೀವ್ರವಾಗಿ ತಟ್ಟಿದೆ ಎಂದೂ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.