![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Jun 26, 2022, 11:13 PM IST
ಹೊಸದಿಲ್ಲಿ: ಮಾರುತಿ ಉದ್ಯೋಗ್ ಲಿ. (ಈಗ ಮಾರುತಿ ಸುಜುಕಿ) ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಕೃಷ್ಣಮೂರ್ತಿ ರವಿವಾರ ನಿಧನ ಹೊಂದಿದರು.
ಅವರಿಗೆ 97 ವರ್ಷ ವಯಸ್ಸಾಗಿತ್ತು. ಸೋಮವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.
ಮಾರುತಿ ಸಂಸ್ಥೆಯಲ್ಲಿ ಡಾ| ವೆಂಕಟರಾಮನ್ ಅವರು 1985ರಿಂದ 1990ರ ವರೆಗೆ ಎಂಡಿ ಆಗಿದ್ದರು.
ತಮಿಳುನಾಡಿನಲ್ಲಿ ಜನಿಸಿದ್ದ ಅವರು “ಭಾರತದಲ್ಲಿ ಸಾರ್ವಜನಿಕ ರಂಗದ ಉದ್ದಿಮೆಗಳ ಪಿತಾಮಹ’ ಎಂಬ ಖ್ಯಾತಿಗೆ ಪಾತ್ರರಾಗಿದ್ದರು, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಪಡೆದಿದ್ದರು.
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿ. ಸೈಲ್ ಮತ್ತು ಗೈಲ್ ಸಂಸ್ಥೆಗಳಲ್ಲಿಯೂ ಅವರು ಪ್ರಾಮುಖ್ಯ ಹುದ್ದೆಗಳನ್ನು ನಿಭಾಯಿಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.