ನಾಡಿ ಶಾಸ್ತ್ರ ಕಾಲ್ಪನಿಕವಲ್ಲ


Team Udayavani, Jun 27, 2022, 3:49 PM IST

vbzdfsbvsfdb

ಶಿವಮೊಗ್ಗ: ಮನುಷ್ಯನ ದೇಹ ಪ್ರಕೃತಿಯನ್ನುನಾಡಿಶಾಸ್ತ್ರದ ಮೂಲಕ ಕಂಡು ಹಿಡಿದು ಅದಕ್ಕೆತಕ್ಕಂತೆ ಚಿಕಿತ್ಸೆ ನೀಡಲಾಗುತ್ತದೆ. ಆಲೋಪತಿಪದ್ಧತಿಯಂತೆ ಅತ್ಯಾಧುನಿಕ ಯಂತ್ರಗಳ ಮೂಲಕಪರೀಕ್ಷೆ ಮಾಡಿಸುವ ಅಗತ್ಯತೆ ಇರುವುದಿಲ್ಲ.ನಾಡಿ ಶಾಸ್ತ್ರ ವೈಜ್ಞಾನಿಕವೇಹೊರತು ಕಾಲ್ಪನಿಕವಲ್ಲ ಎಂದುಹರಪನಹಳ್ಳಿ ತೆಗ್ಗಿನಮಠಸಂಸ್ಥಾನದ ಪಟ್ಟಾಧ್ಯಕ್ಷರಾದಷ|ಬ್ರ| ಶ್ರೀ ವರಸದ್ಯೋಜಾತಶಿವಾಚಾರ್ಯರು ಹೇಳಿದರು.

ಕೇರಳದ ವೈದ್ಯ ರತ್ನಂ ಔಷಧಾ ಆಶ್ರಯದಲ್ಲಿಭಾನುವಾರ ಸುವರ್ಣ ಸಂಸ್ಕೃತಿ ಭವನದಲ್ಲಿಹಮ್ಮಿಕೊಳ್ಳಲಾಗಿದ್ದ “ನಿಮಾ ಕಾ ಅಮೃತ್‌ಮಹೋತ್ಸವ್‌’ ಎಂಬ ರಾಜ್ಯಮಟ್ಟದ ಒಂದುದಿನದ ಆಯುರ್ವೇದ ವಿಚಾರ ಸಂಕಿರಣದಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರುಮಾತನಾಡಿದರು.ಹಣದಿಂದ ಉತ್ತಮ ಹಾಸಿಗೆ ಖರೀದಿಸಬಹುದೇಹೊರತು ನಿದ್ದೆಯನ್ನಲ್ಲ. ಪುಸ್ತಕ ಖರೀದಿಸಬಹುದೇಹೊರತು ವಿದ್ಯೆಯನ್ನಲ್ಲ. ಔಷ ಧ ಖರೀದಿಸಬಹುದೇಹೊರತು ಆರೋಗ್ಯವನ್ನಲ್ಲ.

ಆರೋಗ್ಯ ಇದ್ದರೆ ಮಾತ್ರಏನನ್ನಾದರೂ ಸಾ ಧಿಸಬಹುದೆಂದರು.ಗೋಣಿಬೀಡು ಶ್ರೀಶೀಲಸಂಪಾದನಾ ಮಠದ ಡಾ|ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ,ಆಯುರ್ವೇದವೆಂದರೆ ಅಳಲೆಕಾಯಿಪಂಡಿತರು ನೀಡುವ ನಾಟಿ ಚಿಕಿತ್ಸೆಎಂಬ ತಾತ್ಸಾರ ಮನೋಭಾವದೂರವಾಗಬೇಕು. ಭಾರತೀಯ ವೈದ್ಯಪರಂಪರೆಯನ್ನು ಗೌರವಿಸಬೇಕು. ಆಯುರ್ವೇದಕೇವಲ ಔಷಧ ಪದ್ಧತಿಯಲ್ಲ, ಅದೊಂದು ಜೀವನಕ್ರಮ ಎಂದು ಹೇಳಿದರು.ನಮ್ಮ ದಿನಚರಿ, ಕರ್ಮ, ನಡೆ-ನುಡಿ, ಆಹಾರ,ಭಾವ-ಭಂಗಿ, ಮಲಗುವ ಕ್ರಮ ಮತ್ತಿತರೆಅಂಶಗಳನ್ನು ಆಯುರ್ವೇದ ತಿಳಿಸುತ್ತದೆ.

ದೇಹಮತ್ತು ಮನಸ್ಸಿನ ಸ್ವತ್ಛತೆ ಆಯುರ್ವೇದದಪರಿಕಲ್ಪನೆಯಾಗಿದೆ. ಸಮಸ್ಯೆ ಬಂದಾಗ ಮಠ-ಮಂದಿರ, ಆರೋಗ್ಯದಲ್ಲಿ ವ್ಯತ್ಯಾಸವಾದಾಗಯೋಗ, ಧ್ಯಾನ, ವ್ಯಾಯಾಮ, ವಾಕಿಂಗ್‌ ಮಾಡುವಬದಲು ಲಾಲಸೆಗಳಿಗೆ ಒಳಗಾಗದೆ ಆರೋಗ್ಯಕಾಪಾಡಿಕೊಂಡು ಆಯುರ್ವೇದ ಅನುಸರಿಸಿದಲ್ಲಿದೀರ್ಘಾಯುಷಿಗಳಾಗಿ ಬದುಕಬಹುದೆಂದುಹೇಳಿದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.