![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 29, 2022, 11:58 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ನಿಗಮ- ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ಪಟ್ಟಿಯೂ ಅಂತಿಮಗೊಂಡಿದೆ.
ಸಂಪುಟಕ್ಕೆ ನಾಲ್ವರ ಸೇರ್ಪಡೆಗೆ ವರಿಷ್ಠರು ಬಹುತೇಕ ಒಪ್ಪಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕುಡಚಿ ಶಾಸಕ ಪಿ.ರಾಜೀವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ದೊರೆತಿದೆ.
ಜಾತಿ ಹಾಗೂ ಪ್ರದೇಶವಾರು ಸಮೀಕರಣಕ್ಕಾಗಿ ಈ ಆಯ್ಕೆಗೆ ವರಿಷ್ಠರು ಬಹುತೇಕ ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇದರ ಜತೆಗೆ ನಿಗಮ ಮಂಡಳಿ ನೇಮಕಕ್ಕೂ ಒಪ್ಪಿಗೆ ದೊರೆತಿದೆ. ಸದ್ಯದಲ್ಲೇ ಪಟ್ಟಿ ಬಿಡುಗಡೆಯಾಗಲಿದ್ದು, ಯಡಿಯೂರಪ್ಪ ಆಗಮನಕ್ಕೆ ಸಿಎಂ ಬೊಮ್ಮಾಯಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.