![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Jul 7, 2022, 6:35 AM IST
ನವದೆಹಲಿ: ರೆಸ್ಟಾರೆಂಟ್ಗಳಲ್ಲಿ ಗ್ರಾಹಕರಿಗೆ ಸರ್ವಿಸ್ ಚಾರ್ಜ್ ವಿಧಿಸಬಾರದು ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಹೊರಡಿಸಿದ ಆದೇಶ ಕಾನೂನಿನ ಅನ್ವಯ ಮಾನ್ಯತೆ ಪಡೆದಿಲ್ಲ.
ಇದರಿಂದಾಗಿ ಗ್ರಾಹಕರಿಗೆ ಗೊಂದಲ ಉಂಟಾಗಿದೆ ಎಂದು ನ್ಯಾಷನಲ್ ರೆಸ್ಟಾರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ (ಎನ್ಆರ್ಎಐ) ಬುಧವಾರ ಸ್ಪಷ್ಟಪಡಿಸಿದೆ.
ಇಷ್ಟು ಮಾತ್ರವಲ್ಲದೆ, ರೆಸ್ಟಾರೆಂಟ್ಗಳ ಸುಗಮ ವಹಿವಾಟಿನ ಮೇಲೆ ಕೂಡ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂದು ಎನ್ಆರ್ಎಐ ಪ್ರಕಟಣೆಯಲ್ಲಿ ತಿಳಿಸಿದೆ.
ರೆಸ್ಟಾರೆಂಟ್ ಉದ್ದಿಮೆ ವಿರುದ್ಧ ಪ್ರಚಾರ ನಡೆಸುವ ಪ್ರಯತ್ನವೂ ನಡೆದಿದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.
ಸರ್ವಿಸ್ ಚಾರ್ಜ್ ಎನ್ನುವುದು ಮಾಲೀಕನ ನಿರ್ಧಾರಕ್ಕೆ ಬಿಟ್ಟ ವಿಚಾರವಾಗಿದೆ ಎಂದೂ ಒಕ್ಕೂಟ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.