
ಆತ್ಮಹತ್ಯೆಗೆ ಪ್ರಚೋದನೆ: ಆರೋಪಿ ಬಂಧನ
Team Udayavani, Jul 7, 2022, 6:01 PM IST

ಕುಂಬಳೆ: ಕಳೆದ ಮಾ. 30ರಂದು ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನದಂದು ಆದೂರು ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ 15ರ ಹರೆಯದ ವಿದ್ಯಾರ್ಥಿನಿ ಮನೆಯೊಳಗೆ ನೇಣಿಗೆ ಶರಣಾಗಿದ್ದಳು.
ಈಕೆಯನ್ನು ಓರ್ವ ನಿರಂತರವಾಗಿ ಹಿಂಬಾಲಿಸಿ ಬೆದರಿಕೆ ಒಡ್ಡುತ್ತಿರುವುದಾಗಿ ವಿದ್ಯಾರ್ಥಿನಿಯ ಸಹೋದರ ದೂರು ಸಲ್ಲಿಸಿದ್ದರು.
ಆದೂರು ಪೊಲೀಸರು ಬಾಲಕಿಯ ಸಹಪಾಟಿಗಳನ್ನು ಮತ್ತು ಸಹೋದರಿಯರನ್ನು ತನಿಖೆ ನಡೆಸಿ ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.
ಬಳಿಕ ನೆಕ್ರಾಜೆ ಆರ್ತಿಪಳ್ಳ ಮೂಲದ ಮುಳಿಯಾರು ಮೂಲಡ್ಕದ ಇರ್ಷಾದ್ (23) ಎಂಬಾತನನ್ನು ಬಂಧಿಸಿದ್ದಾರೆ.
ಈತನ ವಿರುದ್ಧ ಆದೂರು ಪೊಲೀಸರು ಪೋಕ್ಸೋ ಕಾಯ್ದೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧ ಕಾಯ್ದೆಯಡಿ ಬಂಧಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.