ಡೇಟಿಂಗ್‌ಗೆ ವೆಬ್‌ ಮೊರೆ ಹೋದ ಎಂಜಿನಿಯರ್‌ಗೆ 17 ಲಕ್ಷ ರೂ. ವಂಚನೆ


Team Udayavani, Jul 8, 2022, 11:43 AM IST

5cyber-‘

ಬೆಂಗಳೂರು: ಯುವತಿರೊಂದಿಗೆ ಡೇಟಿಂಗ್‌ ಮಾಡಲು ಡೇಟಿಂಗ್‌ ವೆಬ್‌ಸೈಟ್‌ ಮೊರೆ ಹೋದ ಎಂಜಿನಿಯರ್‌ಗೆ ಸೈಬರ್‌ ಕಳ್ಳರು 16.99 ಲಕ್ಷ ರೂ. ಟೋಪಿ ಹಾಕಿದ್ದಾರೆ.

ಹೊಂಗಸಂದ್ರದ ನಿವಾಸಿ ಮನೋಜ್‌ ಡಿ. ಹಣ ಕಳೆದುಕೊಂಡ ಎಂಜಿನಿಯರ್‌.

ಜು.1ರಂದು ಮನೋಜ್‌ ಡೇಟ್‌ಮ್ಯಾಟ್ಸ್‌ ಡಾಟ್‌ ನೆಟ್‌ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಡೇಟಿಂಗ್‌ ಮಾಡಲು ಯುವತಿಯರನ್ನು ಹುಡುಕುತ್ತಿದ್ದರು. ಇದಾದ ಕೆಲ ಹೊತ್ತಿನಲ್ಲಿ ವಿಕ್ರಮ್‌ ಎಂಬ ಅಪರಿಚಿತ ವ್ಯಕ್ತಿ ಮನೋಜ್‌ಗೆ ಕರೆ ಮಾಡಿ, “ಡೇಟಿಂಗ್‌ ವೆಬ್‌ ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಆರಂಭ ದಲ್ಲಿ 5 ಸಾವಿರ ರೂ. ಪಾವತಿಸಬೇಕು’ ಎಂದು ಸೂಚಿಸಿದ್ದರು.

ಅದರಂತೆ ಮನೋಜ್‌ 5 ಸಾವಿರ ರೂ. ಪಾವತಿಸಿದ ಬಳಿಕ , ಕ್ಲೈಂಟ್‌ ಮಾಹಿತಿ ಶುಲ್ಕ, ಸೆಕ್ಯೂರಿಟಿ ಶುಲ್ಕ ಎಂಬಿತ್ಯಾದಿ ಸಬೂಬು ಹೇಳಿ ಇನ್ನಷ್ಟು ಹಣ ಲಪಟಾಯಿಸಿದ್ದರು. ಡೇಟಿಂಗ್‌ ಸೇವೆ ಪಡೆಯಲು ನಾವು ಹೇಳಿದಷ್ಟು ಹಣ ವರ್ಗಾವಣೆ ಮಾಡಬೇಕು. ನಂತರ ಅದನ್ನು ರೀಫ‌ಂಡ್‌ ಮಾಡುವುದಾಗಿ ನಂಬಿಸಿ ಹಂತ-ಹಂತವಾಗಿ 16,99,500 ರೂ. ಅನ್ನು ಆನ್‌ ಲೈನ್‌ ಮೂಲಕ ತಮ್ಮ ಖಾತೆಗೆ ಸೈಬರ್‌ ಕಳ್ಳರು ಹಾಕಿಸಿಕೊಂಡಿದ್ದಾರೆ. ನಂತರ ಹಣವನ್ನೂ ಹಿಂತಿರುಗಿಸದೇ, ಸೇವೆಯನ್ನೂ ನೀಡದೇ ವಂಚಿಸಿದ್ದಾರೆ. ಆಗ್ನೇಯ ವಿಭಾಗದ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಲಿಕ್ವಿಡ್‌ ಸೋರಿಕೆ; ಸ್ಥಳೀಯರಲ್ಲಿ ಆತಂಕ

ಟಾಪ್ ನ್ಯೂಸ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.