ಪಿಎಸ್ಐ ಅಕ್ರಮ ಹಗರಣ: ಶಿರಸಿಯಲ್ಲಿ ಮತ್ತೋರ್ವನನ್ನು ವಶಕ್ಕೆ ಪಡೆದ ಸಿಐಡಿ
Team Udayavani, Jul 12, 2022, 4:17 PM IST
ಬೆಂಗಳೂರು: ಪಿಎಸ್ ಐ ಅಕ್ರಮ ಹಗರಣ ಸಂಬಂಧ ಡಿವೈಎಸ್ ಪಿ ಶಾಂತಕುಮಾರ್ ಜೊತೆ ಭಾಗಿಯಾಗಿದ್ದ ಗಣಪತಿ ಭಟ್ ಎಂಬಾತನನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ
62 ವರ್ಷ ಪ್ರಾಯದ ಗಣಪತಿ ಭಟ್ ಅವರನ್ನು ಶಿರಸಿಯ ಹೇರೂರು ಬಳಿ ವಶಕ್ಕೆ ಪಡೆದ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಣಪತಿ ಭಟ್ ಅವರು ಡಿವೈಎಸ್ ಪಿ ಶಾಂತಕುಮಾರ ಜೊತೆ ಸೇರಿ ಅಭ್ಯರ್ಥಿಗಳ ಬಳಿ ಡೀಲ್ ಕುದುರಿಸುವ ಕೆಲಸ ಮಾಡಿದ್ದ ಎನ್ನಲಾಗಿದೆ.
ಪಿಎಸ್ ಐ ಅಕ್ರಮ ಸಂಬಂಧ ಇತ್ತೀಚೆಗೆ ಸಿಐಡಿ ಪೊಲೀಸರು ಎಐಡಿಜಿ ಅಮೃತ್ ಪೌಲ್ ಅವರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.