ಬಳ್ಳಾರಿ: 24ರಂದು 5-10 ಕಿಮೀ ಮ್ಯಾರಥಾನ್‌ ಓಟ

ಗಿ ಆಂಬ್ಯುಲೆನ್ಸ್‌ ವ್ಯವಸ್ಥೆ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು

Team Udayavani, Jul 12, 2022, 4:59 PM IST

ಬಳ್ಳಾರಿ: 24ರಂದು 5-10 ಕಿಮೀ ಮ್ಯಾರಥಾನ್‌ ಓಟ

ಬಳ್ಳಾರಿ: ನಗರದ ಬಳ್ಳಾರಿ ಸೈಕ್ಲಿಸ್ಟ್‌ ಮತ್ತು ರನ್ನರ್ಸ್‌ ಫೌಂಡೇಷನ್‌ ಸಂಸ್ಥೆಯು ಜಿಂದಾಲ್‌ ಸಹಯೋಗದಲ್ಲಿ ಇದೇ ಜುಲೈ 24ರಂದು “ಜೆಎಸ್‌ಡಬ್ಲ್ಯೂ ಸ್ಟೀಲ್‌ ಸಿಟಿ ರನ್‌-2022′ ಹೆಸರಲ್ಲಿ 5 ಮತ್ತು 10 ಕಿಮೀ ಮ್ಯಾರಥಾನ್‌ ಓಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್‌ನ ಅಧ್ಯಕ್ಷ ಡಾ| ಬಿ.ಕೆ.ಸುಂದರ್‌ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀವನಶೈಲಿ ಸಂಬಂಧಿ ತ ಮಧುಮೇಹ, ಅಧಿಕ ರಕ್ತದೊತ್ತಡ, ಸ್ಥೂಲಕಾಯತೆ ಸೇರಿ ಕಾಯಿಲೆಗಳು ಸಾಮಾನ್ಯ ಜನರನ್ನೂ ಕಾಡುತ್ತಿರುವ ಕಾಯಿಲೆಗಳಾಗಿವೆ.

ನಿಯಮಿತ ವ್ಯಾಯಾಮ, ಸೈಕ್ಲಿಂಗ್‌, ಚುರುಕಾದ ನಡಿಗೆ, ಓಟದಂತಹ ಕೆಲವು ಚಟುವಟಿಕೆಗಳಿಂದ ಈ ಕಾಯಿಲೆಗಳನ್ನು ನಿಯಂತ್ರಿಸಬಹುದು. ಬಳ್ಳಾರಿ ಸೈಕ್ಲಿಂಗ್‌ ಕ್ಲಬ್‌ ಆರಂಭಿಸಲಾಗಿದ್ದು, ವಿಶ್ವ ಮಧುಮೇಹ ದಿನ, ವಿಶ್ವ ಹೃದಯ ದಿನ, ವಿಶ್ವ ಏಡ್ಸ್‌ ದಿನಗಳಂದು ಪ್ರತಿವರ್ಷವೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಆರೋಗ್ಯ ಕುರಿತು ಅರಿವು ಮೂಡಿಸಲಾಗುತ್ತಿದೆ. ಪ್ರಸಕ್ತ ವರ್ಷ ಜುಲೈ 1ರಂದು ವೈದ್ಯರ ದಿನಾಚರಣೆ ಇರುವುದರಿಂದ ಜುಲೈ 24ರಂದು ಮ್ಯಾರಥಾನ್‌ ಓಟವನ್ನು ಹಮ್ಮಿಕೊಳ್ಳಲಾಗಿದೆ ಎಂದವರು ವಿವರಿಸಿದರು.

ಜುಲೈ 24ರಂದು ಭಾನುವಾರ ನಗರದ ಸಂಗನಕಲ್ಲು ರಸ್ತೆಯಲ್ಲಿನ ವಿಜxಮ್‌ ಲ್ಯಾಂಡ್‌ ಶಾಲೆಯಲ್ಲಿ ಮ್ಯಾರಥಾನ್‌ಗೆ ಚಾಲನೆ ನೀಡಲಾಗುತ್ತದೆ. 5 ಕಿಮೀ ಸ್ಪರ್ಧೆಯಲ್ಲಿ ಭಾಗವಹಿಸುವರು 2.5 ಕಿಮೀವರೆಗೆ ಹೋಗಿ ಅಲ್ಲಿಂದ ವಾಪಸ್‌ ಶಾಲೆ ಮೈದಾನಕ್ಕೆ ತಲುಪುವ ಮೂಲಕ 5 ಕಿಮೀ ನಡಿಗೆಯನ್ನು ಪೂರ್ಣಗೊಳಿಸಬೇಕು. ಅದೇ ರೀತಿ 10 ಕಿಮೀ ಸ್ಪರ್ಧೆಯಲ್ಲಿ ಭಾಗವಹಿಸುವವರು ಮೋಕಾ ರಸ್ತೆಯಲ್ಲಿ 5 ಕಿಮೀ ನಡೆದು ವಾಪಸ್‌ ಶಾಲೆ ಮೈದಾನಕ್ಕೆ ಬರುವ ಮೂಲಕ ಸ್ಪರ್ಧೆಯನ್ನು ಪೂರ್ಣಗೊಳಿಸಬೇಕು. ರಸ್ತೆಯುದ್ದಕ್ಕೂ ನೀರು ಕುಡಿಯಲು ಜಲಕೇಂದ್ರ, ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ ವ್ಯವಸ್ಥೆ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದವರು ತಿಳಿಸಿದರು.

ಮ್ಯಾರಥಾನ್‌ನಲ್ಲಿ ಭಾಗವಹಿಸಲು ಈಗಾಗಲೇ 1050 ಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೊಪ್ಪಳ, ರಾಯಚೂರು, ಬೆಂಗಳೂರು ಸೇರಿ ಮಹಾರಾಷ್ಟ್ರ, ಚಂಡಿಘಡದಿಂದಲೂ ಆಸಕ್ತರು ಆಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. 5 ಕಿಮೀಗೆ 200, 10 ಕಿಮೀ ಸ್ಪರ್ಧಾರ್ಥಿಗಳಿಗೆ 300 ರೂ. ನೋಂದಣಿ ಶುಲ್ಕ ವಿಧಿಸಲಾಗಿದೆ. ಆನ್‌ಲೈನ್‌ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.

5 ಕಿಮೀ ವಿಜೇತರಿಗೆ ಪ್ರಥಮ 5000, ದ್ವಿತೀಯ 3000, ತೃತೀಯ 2000 ರೂ. ಬಹುಮಾನ, 10 ಕಿಮೀ ವಿಜೇತರಿಗೆ ಪ್ರಥಮ 10 ಸಾವಿರ, ದ್ವಿತೀಯ 6000, ತೃತೀಯ 4000 ರೂ. ಬಹುಮಾನ, ಪದಕಗಳನ್ನು ವಿತರಿಸಲಾಗುವುದು ಎಂದರು. ಇದೇ ವೇಳೆ ಜೆಎಸ್‌ಡಬ್ಲ್ಯೂ ಪ್ರಾಯೋಜಿತ ಟೀಶರ್ಟ್‌ನ್ನು ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಕ್ಲಬ್‌ ಉಪಾಧ್ಯಕ್ಷೆ ಡಾ| ಜ್ಯೋತ್ಸಾ , ಕಾರ್ಯದರ್ಶಿ ಡಾ| ಜಿ. ಪ್ರಶಾಂತ್‌ ಸಾರಡ, ಹಿರಿಯ ವೈದ್ಯರಾದ ಡಾ| ಸೋಮನಾಥ್‌, ಡಾ| ತಿಪ್ಪಾರೆಡ್ಡಿ, ಜೆಎಸ್‌ಡಬ್ಲ್ಯೂ ಸಂಸ್ಥೆಯ ವಿಜಯ ಸಿನ್ಹಾ, ಜಿತೇಂದ್ರ ವಶಿಷ್ಟಾ, ಶ್ರೀಹರಿ ಇದ್ದರು.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.