ದನಗಳಿಗೆ ಎಪಿಎಂಸಿ ಪಶು ಆಸ್ಪತ್ರೆ ಚಿಕಿತ್ಸೆ ಕೊಡಿಸಿ
Team Udayavani, Jul 13, 2022, 5:44 PM IST
ವಿಜಯಪುರ: ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ವಾರಕ್ಕೊಮ್ಮೆ ಜಾನುವಾರು ಸಂತೆ ನಡೆಯಲಿದೆ. ಈ ಸಂತೆಗೆ ಆಗಮಿಸುವ ರೈತರರು ತಮ್ಮ ಜಾನುವಾರುಗಳ ರೋಗ ಪರೀಕ್ಷೆ, ಚಿಕಿತ್ಸೆ ಕೊಡಿಸುವ ಮೂಲಕ ಪಶು ಆಸ್ಪತ್ರೆಯ ಅನುಕೂಲ ಪಡೆಯಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರ ನಗರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಪಶು ಆಸ್ಪತ್ರೆ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ತಮ್ಮ ರೋಗಪೀಡಿ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ಎಪಿಎಂಸಿ ಪಶು ಆಸ್ಪತ್ರೆ ಸಹಕಾರಿ ಆಗಲಿದೆ ಎಂದರು.
ಬಳಿಕ ಶಾಸಕರು ಎಪಿಎಂಸಿ ಕಚೇರಿಗೆ ತೆರಳಿ, ಎಪಿಎಂಸಿ ಆಡಳಿತಾಧಿ ಕಾರಿಗಳು ಆಗಿರುವ ವಿಜಯಪುರ ತಹಶೀಲ್ದಾರ್ ಸಿದ್ಧರಾಮ ಬೋಸಗಿ, ಎಪಿಎಂಸಿ ಕಾರ್ಯದರ್ಶಿಗಳಾದ ಎಚ್.ಸಿ.ಎಂ. ರಾಣಿ, ಸಹಾಯಕ ಕಾರ್ಯದರ್ಶಿ ಔರಂಗಬಾದ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಇನ್ನಿತರರೊಂದಿಗೆ ಸಭೆ ನಡೆಸಿ, ಎಪಿಎಂಸಿಯು ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿ ಕೆಲವು ಮಹತ್ವದ ಸಲಹೆಗಳನ್ನು ನೀಡಿದರು.
ವಿಜಯಪುರ ಎಪಿಎಂಸಿ ಆಡಳಿತಾ ಧಿಕಾರಿಗಳಾದ ವಿಜಯಪುರ ತಹಸೀಲ್ದಾರ ಸಿದ್ಧರಾಮ ಬೋಸಗಿ, ಎಪಿಎಂಸಿ ಕಾರ್ಯದರ್ಶಿ ಎಚ್.ಸಿ.ಎಂ. ರಾಣಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್ ಮ್ಯಾನ್ʼ?
IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.