ಹುಣಸೂರು : ಮಳೆಗೆ ಗಾವಡಗೆರೆ ಹೋಬಳಿಯಲ್ಲೂ ಮನೆ ಹಾನಿ
Team Udayavani, Jul 13, 2022, 9:32 PM IST
ಹುಣಸೂರು : ಗಾವಡಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಮಳೆಗೆ ೫ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಗಾವಡಗೆರೆ ಹೋಬಳಿಯಲ್ಲಿ ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮುಳ್ಳೂರು ಗ್ರಾಮದ ಸುಂದರಮ್ಮ ಮತ್ತು ದಶರಥ ಹಾಗೂ ಹರವೆ ಕಲ್ಲಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಲಕ್ಷ್ಮಮ್ಮ ಮಂಚಬಾಯನಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವವರ ಮನೆಗಳ ಮೇಲ್ಚಾವಣಿ ಮತ್ತು ಗೋಡೆಗಳು ಕುಸಿದು ಬಿದ್ದು,ಮನೆಯೊಳಗಿದ್ದ ದನಸಿ ಪದಾರ್ಥಗಳು, ಬಟ್ಟೆ ಸೇರಿದಂತೆ ಮನೆಯ ಪದಾರ್ಥಗಳು ಹಾಳಾಗಿದ್ದು ಅಪಾರ ನಷ್ಟವಾಗಿದೆ. ಇದರಿಂದ ಮನೆಯ ಮಾಲೀಕರು ವಾಸಿಸಲು ಮನೆಯಿಲ್ಲದೆ ಪರದಾಡುವಂತಾಗಿದೆ. ಜಾನುವಾರುಗಳನ್ನು ಕಟ್ಟಿ ಹಾಕಲು ಜಾಗವಿಲ್ಲದೆ ಮಳೆಯಲ್ಲಿಯೇ ವಾಸಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಕಂದಾಯ ಅಧಿಕಾರಿಗಳ ಭೇಟಿ : ವಿಷಯ ತಿಳಿದ ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಮನೆ ಮಾಲೀಕರು ಗಳಿಂದ ಮಾಹಿತಿ ಪಡೆದು ಮನೆ ದಾಖಲಾತಿ ಪಡೆದು ಸೂಕ್ತ ಪರಿಹಾರಕ್ಕಾಗಿ ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಭರವಸೆ ಇತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.