![rohit sharma](https://www.udayavani.com/wp-content/uploads/2024/07/rohit-415x229.jpg)
ಹೆಬ್ರಿ: ಗದ್ದೆ ಕೆಲಸ ಮಾಡುವಾಗ ಕುಸಿದು ಬಿದ್ದು ಸಾವು
Team Udayavani, Jul 14, 2022, 7:02 PM IST
![ಹೆಬ್ರಿ: ಗದ್ದೆ ಕೆಲಸ ಮಾಡುವಾಗ ಕುಸಿದು ಬಿದ್ದು ಸಾವು](https://www.udayavani.com/wp-content/uploads/2022/07/tdy-7-19-620x372.jpg)
ಹೆಬ್ರಿ: ಬೇಳಂಜೆ ಗ್ರಾಮದ ಕೆಪ್ಪೆಕೆರೆಯ ಈಶ್ವರ ನಗರದಲ್ಲಿರುವ ತನ್ನ ಮನೆ ಬಳಿಯ ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿರುವಾಗ ಯುವಕನೊರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಜು. 13ರಂದು ಸಂಭವಿಸಿದೆ.
ಕೃಷ್ಣ ನಾಯ್ಕ (26) ಮೃತ ಯುವಕ. ಅವರು ಜು. 12ರಂದು ಸಂಜೆ 6 ಗಂಟೆಗೆ ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದಾಗ ಅಲ್ಲಿಯೇ ಕುಸಿದು ಬಿದ್ದವರನ್ನು ಮನೆಗೆ ಕರೆದುಕೊಂಡು ಬಂದು ಆರೈಕೆ ಮಾಡಲಾಗಿತ್ತು.
ಅವರಿಗೆ ರಾತ್ರಿ ಸಮಯ ವಿಪರೀತ ಎದೆನೋವು ಜಾಸ್ತಿಯಾದ ಕಾರಣ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![rohit sharma](https://www.udayavani.com/wp-content/uploads/2024/07/rohit-415x229.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.