ಎ.ಬಿ. ಶೆಟ್ಟಿ ವೃತ್ತ ಅಭಿವೃದ್ಧಿಗೆ ಪಾಲಿಕೆ ನಿರ್ಧಾರ

ಬ್ಯಾಂಕ್‌ ಆಫ್‌ ಬರೋಡಾ ವತಿಯಿಂದ ಅಭಿವೃದ್ಧಿ

Team Udayavani, Jul 15, 2022, 2:23 PM IST

13

ಸ್ಟೇಟ್‌ಬ್ಯಾಂಕ್‌: ನಗರದ ಬಹುಮುಖ್ಯವಾದ ಎ.ಬಿ. ಶೆಟ್ಟಿ ವೃತ್ತವನ್ನು ಮರುನಿರ್ಮಾಣದೊಂದಿಗೆ ಅಭಿವೃದ್ಧಿಪಡಿಸುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆ ಕೈಗೊಂಡಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎ.ಬಿ. ಶೆಟ್ಟಿ ವೃತ್ತವನ್ನು ಈ ಹಿಂದೆ ವಿಜಯ ಬ್ಯಾಂಕ್‌ ವತಿಯಿಂದ ಹಾಲಿ ಇರುವ ಜಂಕ್ಷನ್‌ನಲ್ಲಿ ವೃತ್ತವನ್ನು ಅಭಿವೃದ್ಧಿಪಡಿಸಲಾಗಿತ್ತು. ಅನಂತರ ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯಡಿ ಯು.ಪಿ. ಮಲ್ಯ ರಸ್ತೆಯಿಂದ ಹ್ಯಾಮಿಲ್ಟನ್‌ ರಸ್ತೆಯನ್ನು ಏಕಮುಖ ಸಂಚಾರವನ್ನಾಗಿ ಅಭಿವೃದ್ಧಿಪಡಿಸಲಾಗಿದೆ. ಅದರಂತೆ ಈ ಹಿಂದೆ ಇದ್ದ ಎ.ಬಿ.ಶೆಟ್ಟಿ ವೃತ್ತ ಮರು ನಿರ್ಮಾಣ ಮಾಡಲು ತಾಂತ್ರಿಕ ಸಮಾಲೋಚಕರ ವಿನ್ಯಾಸದಂತೆ ಪ್ರಸ್ತಾವಿಸಲಾಗಿದೆ. ಅದರಂತೆ ಎ.ಬಿ. ಶೆಟ್ಟಿ ವೃತ್ತವನ್ನು ಪ್ರಸ್ತುತ ಅಭಿವೃದ್ಧಿಪಡಿಸಲು ಬ್ಯಾಂಕ್‌ ಆಫ್‌ ಬರೋಡಾ ಮುಂದೆ ಬಂದಿದ್ದು, ವಿಶೇಷ ವಿನ್ಯಾಸದಂತೆ ಅಭಿವೃದ್ಧಿಯನ್ನು ಕೈಗೆತ್ತಿಕೊಂಡು, ಈ ಹಿಂದೆ ಇದ್ದ ಎ.ಬಿ.ಶೆಟ್ಟಿ ವೃತ್ತದ ಹೆಸರಿನಲ್ಲಿಯೇ ಬ್ಯಾಂಕ್‌ನವರು ಅಭಿವೃದ್ಧಿಪಡಿಸಲು ಒಪ್ಪಿದ್ದಾರೆ. ಸದ್ಯದಲ್ಲಿಯೇ ಕಾಮಗಾರಿಯನ್ನು ಪ್ರಾರಂಭವಾಗಲಿದೆ ಎಂದು ಮೇಯರ್‌ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

ಅಂಬೇಡ್ಕರ್‌ ಜಂಕ್ಷನ್‌ ಅಭಿವೃದ್ಧಿ

ಬಲ್ಮಠದಲ್ಲಿರುವ ಅಂಬೇಡ್ಕರ್‌ ಜಂಕ್ಷನ್‌ ಭಾಗವನ್ನು ಈಗಾಗಲೇ ಸ್ಮಾರ್ಟ್‌ ಸಿಟಿ ವತಿಯಿಂದ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗಿದೆ. ಡಾ| ಬಿ.ಆರ್‌. ಅಂಬೇಡ್ಕರ್‌ ಜಂಕ್ಷನ್‌ ಭಾಗದಲ್ಲಿನ ಒಳ ವಿನ್ಯಾಸ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತವನ್ನು ಪಾಲಿಕೆ ವತಿಯಿಂದ ಅಭಿವೃದ್ಧಿಯ ಪ್ರಸ್ತಾ ವನೆಯು ಅನುಮೋದನೆಗೊಂಡಿದೆ. ಕಾಮ ಗಾರಿಯನ್ನು ಪ್ರಾರಂಭಿಸಲು ಕ್ರಮವಹಿಸಲಾಗಿದೆ ಎಂದು ಮೇಯರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.