ಸರ್ಕಾರಿ ಸವಲತ್ತುಗಳ ಸದುಪಯೋಗವಾಗಲಿ


Team Udayavani, Jul 15, 2022, 9:08 PM IST

sbdfsnjdfghndfgnd

ಸೊರಬ: ದೇಶದ ರೈತರುಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲುಕೇಂದ್ರ ಮತ್ತು ರಾಜ್ಯ ಸರ್ಕಾರಉತ್ತಮ ಯೋಜನೆಗಳನ್ನು ಜಾರಿಗೆತಂದಿದ್ದು ಸರ್ಕಾರದ ಸವಲತ್ತುಗಳನ್ನುಫಲಾನುಭವಿಗಳು ಸದುಪಯೋಗಮಾಡಿಕೊಳ್ಳಬೇಕು ಎಂದು ಸಂಸದಬಿ.ವೈ. ರಾಘವೇಂದ್ರ ಹೇಳಿದರು.ಗುರುವಾರ ಪಟ್ಟಣದ ತಾಲೂಕುಕಚೇರಿಯಲ್ಲಿ 2019-20 ಸಾಲಿನದೇವರಾಜ ಅರಸು ಹಿಂದುಳಿದನಿಗಮದಿಂದ ಗಂಗಾ ಕಲ್ಯಾಣಯೋಜನೆಯಡಿ ಗುರುತಿಸಲಾದಅರ್ಹ 21 ಫಲಾನುಭವಿಗಳಿಗೆ ಕೃಷಿಪಂಪಸೆಟ್‌ ಹಾಗೂ ಪರಿಕರಗಳನ್ನುವಿತರಿಸಿ ಅವರು ಮಾತನಾಡಿದರು.

ತಾಲೂಕಿನ ಮೂಡಿ, ಮೂಗೂರುಹಾಗೂ ಕಚವಿ ನೀರಾವರಿ ಸೇರಿದಂತೆಕೃಷಿಯ ಸಮಗ್ರ ಅಭಿವೃದ್ಧಿಗೆಜಿಲ್ಲೆಯಲ್ಲಿ 4,500 ಕೋಟಿ ರೂ.ವೆಚ್ಚದಲ್ಲಿ ನೀರಾವರಿ ಯೋಜನೆಗಳನ್ನುಕೈಗೆತ್ತಿಕೊಳ್ಳಲಾಗಿದೆ. ನಂಜುಂಡಪ್ಪವರದಿಯಲ್ಲಿ ಹಿಂದುಳಿದ ತಾಲೂಕುಎಂದು ಗುರುತಿಸಿಕೊಂಡಿರುವತಾಲೂಕು ಹೊರಬರಲುಅನೇಕ ಕಾರ್ಯಕ್ರಮಗಳನ್ನುರೂಪಿಸಲಾಗಿದೆ. ಕೇಂದ್ರ ಸರ್ಕಾರರೈತರಿಗೆ ಯೂರಿಯ, ಡಿಎಪಿ ಹಾಗೂಕಾಂಪಸ್‌ ಗೊಬ್ಬರಗಳ ಮೇಲೆಸಬ್ಸಿಡಿ ನೀಡುವ ಮೂಲಕ ರೈತರಿಗೆಗೊಬ್ಬರದ ಮೇಲಿನ ಹೊರೆ ಕಡಿಮೆಮಾಡಿದೆ. ರೈತರ ಪರವಾಗಿ ಗೊಬ್ಬರದಕಂಪೆನಿಗಳಿಗೆ 260 ಕೋಟಿ ರೂ.,ವೆಚ್ಚವನ್ನು ಭರಿಸಿದೆ.

ಕೃಷಿ ಸಮ್ಮಾನ್‌ಯೋಜನೆಯಡಿ ತಾಲೂಕಿನಲ್ಲಿ 25ಸಾವಿರ ರೈತರಿಗೆ 2000 ರೂ. ಖಾತೆಗೆಜಮ ಮಾಡಲಾಗಿದೆ. ಹೀಗೆ ಕೇಂದ್ರಮತ್ತು ರಾಜ್ಯ ಸರ್ಕಾರಗಳು ರೈತರಪರ ಕೆಲಸ ಮಾಡುತ್ತಿವೆ ಎಂದರು.ತಹಶೀಲ್ದಾರ್‌ ಎಚ್‌.ಎಸ್‌. ಶೋಭಲಕ್ಷಿ ¾à, ಬಿಜೆಪಿತಾಲೂಕು ಘಟಕದ ಅಧ್ಯಕ್ಷಪ್ರಕಾಶ್‌ ತಲಕಾಲಕೊಪ್ಪ, ಪ್ರಧಾನಕಾರ್ಯದರ್ಶಿಗಳಾದ ಶಿವಕುಮಾರ್‌ಕಡಸೂರು, ಮಲ್ಲಿಕಾರ್ಜುನವೃತ್ತಿಕೊಪ್ಪ, ಪುರಸಭೆ ಅಧ್ಯಕ್ಷ ಈರೇಶ್‌ಮೇಸ್ತ್ರಿ, ಸದಸ್ಯ ಎಂ.ಡಿ. ಉಮೇಶ್‌,ಗುರುಮೂರ್ತಿ, ಕೃಷ್ಣಮೂರ್ತಿ,ಅಭಿಷೇಕ್‌ ಗೌಡ, ಸಂದೀಪ ಗೌಡಇತರರಿದ್ದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.