![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 16, 2022, 3:29 PM IST
ಶಿವಮೊಗ್ಗ: ಅಪರೂಪವಾಗಿ ಕಾಣಿಸಿಕೊಳ್ಳುವ ಬಿಳಿ ನಾಗರಹಾವು ಶಿವಮೊಗ್ಗ ಹೊರವಲಯದ ರಾಮಿನಕೊಪ್ಪದಲ್ಲಿ ಪತ್ತೆಯಾಗಿದೆ.
ರಾಮಿನಕೊಪ್ಪದ ಪ್ರೀತಮ್ ಗೌಡ ಅವರ ತೋಟದ ಮನೆ ಬಳಿ ಆಲ್ಬಿನೊ ಕೋಬ್ರಾ (ಬಿಳಿ ನಾಗರ) ಕಾಣಿಸಿಕೊಂಡಿದೆ. ಮೂರು ನಾಲ್ಕು ದಿನದಿಂದ ಬಿಳಿ ನಾಗರಹಾವು ಕಾಣಿಸಿಕೊಂಡಿದ್ದರಿಂದ ಭಯಗೊಂಡು ಸ್ನೇಕ್ ಕಿರಣ್ ಗೆ ಕರೆ ಮಾಡಿದ್ದ ಮಾಹಿತಿ ನೀಡಿದ್ದರು.
ಇದನ್ನೂ ಓದಿ:ಮಾಲ್ ನಲ್ಲಿ ನಮಾಜ್ ಗೆ ಪ್ರತಿಯಾಗಿ ಸುಂದರಕಾಂಡ : ಲಕ್ನೋದಲ್ಲಿ ಮೂವರ ಬಂಧನ
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಬಿಳಿ ನಾಗರ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಅಲ್ಬಿನೋ ಕೋಬ್ರಾಗಳು ವಿಶ್ವದ 10 ಅಪರೂಪದ ಅಲ್ಬಿನೋ ಪ್ರಾಣಿಗಳಲ್ಲಿ ಸೇರಿವೆ. ಈ ಅಲ್ಬಿನೋ ಕೋಬ್ರಾ ಕಾಣಿಸಿಕೊಳ್ಳುವುದೇ ಅಪರೂಪ. ಅತಿ ವಿರಳವಾಗಿರುವ ಆಲ್ಬಿನೋ ಕೋಬ್ರಾ ಇದೀಗ ಶಿವಮೊಗ್ಗ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.