![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 16, 2022, 10:00 PM IST
ಶ್ರೀನಗರ: ಜಮ್ಮು ನಗರದಿಂದ ಅಮರನಾಥ ಯಾತ್ರೆಗೆ ಹೊಸ ಬ್ಯಾಚ್ ರವಾನೆಯಾಗಿದೆ. ಈ ಬ್ಯಾಚ್ನಲ್ಲಿ ಒಟ್ಟು 5,800 ಜನರಿದ್ದು, ಅವರು ಎರಡು ಬೇಸ್ ಕ್ಯಾಂಪ್ ಗಳಾದ ಪಹಲ್ಗಾಮ್ ಹಾಗೂ ಬಲ್ತಾಲ್ನಿಂದ ಅಮರನಾಥ ಗುಹೆಯತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾತ್ರಾರ್ಥಿಗಳ ಸುರಕ್ಷತೆಗಾಗಿ ಬಿಗಿ ಭದ್ರತೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವಾರ, ಅಮರನಾಥ ಗುಹೆಯಿರುವ ಪ್ರಾಂತ್ಯದಲ್ಲಿ ಭಾರೀ ಮಳೆ ಸುರಿದು, ಪ್ರವಾಹದಂಥ ಪರಿಸ್ಥಿತಿ ಏರ್ಪಟ್ಟಿತ್ತು. ಆಗ, ಯಾತ್ರಾರ್ಥಿಗಳಲ್ಲಿ 15 ಜನರು ಸಾವನ್ನಪ್ಪಿದ್ದರು.
ಅದರಿಂದಾಗಿ, ಯಾತ್ರೆಯನ್ನು ಕೆಲ ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಆದರೆ, ಪುನಃ ಯಾತ್ರೆಯನ್ನು ಆರಂಭಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.