![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 16, 2022, 10:06 PM IST
ಹೊಸಪೇಟೆ : ಇಬ್ಬರು ಮೊಬೈಲ್ ಕಳ್ಳರನ್ನು ಬಂಧಿಸಿರುವ ಇಲ್ಲಿನ ಪಟ್ಟಣ ಠಾಣೆ ಪೊಲೀಸರು. 1,68,000 ರೂ ಮೌಲ್ಯದ ವಿವಿಧ ಕಂಪನಿಯ 13 ಮೊಬೈಲ್ಗಳನ್ನು ವಶ ಪಡಿಸಿಕೊಂಡಿದ್ದಾರೆ.
ನಗರದ ಬಾಣದಕೇರಿ ನಿವಾಸಿ ಯಶವಂತ (20) ಹಾಗೂ ನಗರದ ಗುರುಭವನದ ಹಿಂಭಾಗದ ನಿವಾಸಿ ಮಂಜುನಾಥ ಅಲಿಯಾಸ್ ಕೊಳಕ ಮಂಜ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ಬೆಲೆಬಾಳುವ 13 ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ನಲ್ಲಿ ಹತ್ತುವ ಸಂದರ್ಭದಲ್ಲಿ ಅವರ ಜೇಬಿನಲ್ಲಿದ್ದ ಮೊಬೈಲ್ಗಳನ್ನು ಇಬ್ಬರು ಆರೋಪಿಗಳು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು.
ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಅವರ ಮಾರ್ಗದರ್ಶನ ಹಾಗೂ ಪಿಐ ಶ್ರೀನಿವಾಸ್ ರಾವ್ ಅವರ ನೇತೃತ್ವದಲ್ಲಿ ಈ ಕೋದಂಡಪಾಣಿ, ಎ.ಎಸ್.ಐ ಸಿಬ್ಬಂದಿಯವರಾದ ನಾಗರಾಜ್, ಬಿ.ರಾಘವೇಂದ್ರ, ಶ್ರೀರಾಮರೆಡ್ಡಿ, ಸಂಜೀವಪ್ಪ, ಪರಶುನಾಯ್ಕ, ಲಿಂಗರಾಜ್, ಪಕ್ಕೀರಪ್ಪ ಗುರುಬಸವರಾಜ್, ದೇವೇಂದ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿವಲ್ಲಿ ಯಶ್ವಸಿಯಾಗಿದ್ದಾರೆ.
ಇದನ್ನೂ ಓದಿ : ಅಮರನಾಥ ಯಾತ್ರೆ ಕಡೆ ಮತ್ತೊಂದು ಹೊಸ ಬಾಚ್ ರವಾನೆ: ಬಿಗಿ ಭದ್ರತೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.