![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 17, 2022, 5:31 PM IST
Photo and News Credit : ANI
ನವದೆಹಲಿ: ಸರ್ವಪಕ್ಷ ಸಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆದಿದ್ದು, ಪ್ರಧಾನಿ ಯಾಕೆ ಸಭೆಗೆ ಹಾಜರಾಗಿಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಿರುಗೇಟು ನೀಡಿದ್ದು,ಇಂದು ಸಭೆಗೆ ಪ್ರಧಾನಿ ಹಾಜರಾಗಿಲ್ಲ ಎಂದು ಕಾಂಗ್ರೆಸ್ನ ಜೈರಾಮ್ ರಮೇಶ್ ವಿಷಯ ಪ್ರಸ್ತಾಪಿಸಿದ್ದಾರೆ. 2014ಕ್ಕಿಂತ ಮೊದಲು ಪ್ರಧಾನಿ ಸರ್ವಪಕ್ಷ ಸಭೆಗೆ ಹಾಜರಾಗುತ್ತಿರಲಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮನಮೋಹನ್ ಸಿಂಗ್ ಎಷ್ಟು ಬಾರಿ ಸರ್ವಪಕ್ಷ ಸಭೆಗೆ ಹಾಜರಾಗಿದ್ದರು ಎಂದು ಪ್ರಶ್ನಿಸಿದರು.
ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮತ್ತು ಇತರರು ಭಾಗಿಯಾಗಿದ್ದರು.
ಇದನ್ನೂ ಓದಿ : ಉಪರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.