ಹೆಸರು ಬೆಳೆಗೆ ಹಳದಿ ರೋಗ,ತುಕ್ಕು ರೋಗ ;ರೈತರು ಕಂಗಾಲು

ಕೀಟನಾಶಕ‌ ಸಿಂಪಡಿಸಿದರೆ ಬೆನ್ನಲ್ಲೇ ಮಳೆ

Team Udayavani, Jul 18, 2022, 9:28 PM IST

1-asdadad

ಕುಷ್ಟಗಿ: ಆಗಾಗ್ಗೆ ಸುರಿಯುತ್ತಿರುವ ಮಳೆ ಹಾಗೂ ವಾತವರಣದ ಆರ್ದ್ರತೆಯಿಂದಾಗಿ ಹೆಸರು ಬೆಳೆಗೆ ಹಳದಿ ರೋಗದ ಜೊತೆಯಲ್ಲಿ ತುಕ್ಕು ರೋಗ ಕಂಡು ಬಂದಿದ್ದು ರೈತರನ್ನು ಕಂಗಾಲಾಗಿಸಿದೆ.

ಮುಂಗಾರು ಪೂರ್ವ ಮಳೆಯಿಂದ ಬಿತ್ತನೆ ಬಳಿಕ ಸಕಾಲಿಕ‌ ಮಳೆಗೆ ಉತ್ತಮ ಬೆಳೆ ಕಂಡಿದ್ದ ರೈತರು ಉತ್ತಮ ಇಳುವರಿಯ ಖುಷಿಯಲ್ಲಿದ್ದರು. ಆದರೆ ಕಳೆದ 15 ದಿನಗಳಿಂದ ಮಳೆ ಆಗಾಗ್ಗೆ ಸುರಿಯುತ್ತಿದ್ದು, ಬೆಳೆಗಳಿಗೆ ತೇವಾಂಶ ಮಾರಕವಾಗುತ್ತಿದೆ. ಮೋಡ ಕವಿದ ವಾತವರಣ ರೋಗ ರುಜಿನ ಕೀಟ ಬಾಧೆ ಕಾಣಿಸಿಕೊಂಡಿದೆ. ಇದನ್ನು ನಿಯಂತ್ರಿಸಲು ದುಬಾರಿ ವೆಚ್ಚದ ಕೀಟನಾಶಕ‌ ಸಿಂಪಡಿಸಿದರೆ ಬೆನ್ನಲ್ಲೇ ಮಳೆ ಆಗುತ್ತಿದೆ. ಇದರಿಂದ ರೈತರ ಪ್ರಯತ್ನ ವ್ಯರ್ಥವಾಗುತ್ತಿದ್ದು ಖರ್ಚು ಅಧಿಕವಾಗಿದೆ.

ಒಟ್ಟಾರೆಯಾಗಿ ರೈತರಿಗೆ ಬೆಳೆ ಮುಖ ನೋಡಬೇಕೋ ಖರ್ಚಿನ ಮುಖ ನೋಡಬೇಕೋ ಎನ್ನುವುದು ದಿಕ್ಕು ತೋಚದಂತಾಗಿದೆ.ಕುಷ್ಟಗಿಯ ರೈತ ಹನುಮಂತ ಬೂದರ್ ಅವರು ನಾಲ್ಕು ಎಕರೆಯಲ್ಲಿ ಹೆಸರು ಬೆಳೆದಿದ್ದು, ತಿಂಗಳು ಕಾಲ ಉತ್ತಮವಾಗಿ ಬೆಳೆದಿದ್ದು, ಕಾಯಿ ( ಬುಡ್ಡಿ) ಹಿಡಿಯುವ ಹಂತದಲ್ಲಿ ಎಲೆಗಳಿಗೆ ತುಕ್ಕು ರೋಗ ಕಾಣಿಸಿಕೊಂಡಿದೆ. ಎಲೆ ಮುದುರಿ ಕಪ್ಪಾಗಿದೆ. ಹಾಲ್ದೆಯ ಕಾಯಿ ಮುರುಟಿದ್ದು ಉತ್ತಮ ಇಳುವರಿ ಆಸೆ ಕೈ ಬಿಡಲಾಗಿದೆ.

ಇದು ಸೆರ್ಕೊಸ್ಪೊರಾ( cercospora) ಎಲೆ ಚುಕ್ಕೆಅಥವಾ ತುಕ್ಕು ರೋಗ ಇದಾಗಿದ್ದು, ನಿಯಂತ್ರಿಸಲು ಹೆಕ್ಸೋನಜೋಲ್ 1 ಮಿ.ಲೀ.ಗೆ 1 ಲೀಟರ್ ಸಿಂಪಡಿಸಿ ನಿಯಂತ್ರಿಸಲು ಸಾದ್ಯವಿದೆ. ಈ ರೋಗ ನಿಯಂತ್ರಿಸಲು‌ ಕ್ರಿಮಿನಾಶಕ ಸಿಂಪಡಿಸಿದರೆ ಹಿಂದಲ್ಲೆ ಮಳೆಯಾಗುತ್ತಿದೆ. ಬಿಸಿಲಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದರೆ ನಿಯಂತ್ರಿಸಲು ಸಾಧ್ಯವಿದ್ದು ಸದ್ಯ ಪೂರಕ ವಾತರವರಣ ಇಲ್ಲ.
– ರಾಘವೇಂದ್ರ ಕೊಂಡಗುರಿ ಕೃಷಿ ಅಧಿಕಾರಿ ಕೃಷಿ ಇಲಾಖೆ ಕುಷ್ಟಗಿ.

ಹೆಸರು ಬೆಳೆಗೆ ಕಾಪು ಹಿಡಿಯೋ ಹೊತ್ತಿಗೆ ಮಳೆ ಆಗುತ್ತಿದೆ. ಬೆಳೆಯಲ್ಲಿ ಬುಡ್ಡಿ ( ಕಾಯಿ) ಬಲಿಯದೇ ಮುದುರಿದೆ. ಆಳು ಹಚ್ಚಿ ಬೆಳೆ ಕೊಯ್ಲು ಮಾಡಿದರೂ ಕಾಳು ಹೊಂಡುವುದಿಲ್ಲ.
ಹನುಮಂತ ಬೂದರ್ ರೈತ ಕುಷ್ಟಗಿ

ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.