ಎಲ್ಲಾ ಕಾಂಗ್ರೆಸ್ ನಾಯಕರನ್ನು ಇ ಡಿ ತನಿಖೆಗೊಳಪಡಿಸಬೇಕು: ಸಚಿವ ಸುನಿಲ್

ರಮೇಶ್ ಕುಮಾರ್ ಬಹಳ ದಿನದ ಬಳಿಕ ಸತ್ಯ ಹೇಳಿದ್ದಾರೆ

Team Udayavani, Jul 21, 2022, 7:02 PM IST

sunil kumar

ಬೆಂಗಳೂರು: ಎಲ್ಲಾ ಕಾಂಗ್ರೆಸ್ ನಾಯಕರನ್ನು ಇ ಡಿ ತನಿಖೆಗೊಳಪಡಿಸಬೇಕು ಎಂದು ಸಚಿವ ಸುನಿಲ್ ಕುಮಾರ್ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಆಡಳಿತದಿಂದ ಹಿಡಿದು ಸ್ಥಳೀಯ ಆಡಳಿತದ ವರೆಗೂ ಲೂಟಿ ಮಾಡಿದ್ದಾರೆ. ಸೋನಿಯಾ, ರಾಹುಲ್ ಮಾತ್ತವಲ್ಲ‌, ಎಲ್ಲಾ ಕಾಂಗ್ರೆಸ್ ನಾಯಕರನ್ನು ಇಡಿ ತನಿಖೆಗೆ ಒಳಪಡಿಸಬೇಕು ಎಂದರು.

ರಮೇಶ್ ಕುಮಾರ್ ಹೇಳಿಕೆಯನ್ನ ಸ್ವಾಗತಿಸುತ್ತೇನೆ, ಕಾಂಗ್ರೆಸ್ ಭ್ರಷ್ಟಾಚಾರ ನಮ್ಮ ಹೇಳಿಕೆ ಅಲ್ಲ, ರಮೇಶ್ ಕುಮಾರ್ ಹೇಳಿಕೆ ಮೂಲಕ ಸ್ಪಷ್ಟವಾಗಿದೆ. ಎಷ್ಟು ಪ್ರಮಾಣದಲ್ಲಿ ಆಸ್ತಿ ಮಾಡಿದ್ದಾರೆ ಅಂತ ಬಿಜೆಪಿ ಆರೋಪ‌ ಮಾಡೋದಲ್ಲ.ಸ್ವತಃ ಕಾಂಗ್ರೆಸ್ ಹಿರಿಯ ನಾಯಕರೇ ಒಪ್ಪಿಕೊಂಡಿದ್ದಾರೆ.ಒಂದೆಲ್ಲಾ ಒಂದು ದಿನ ಸತ್ಯ ಹೊರಬರಬೇಕು. ಇಂದು ರಮೇಶ್ ಕುಮಾರ್ ಹೇಳಿಕೆ ರೂಪದಲ್ಲಿ ಹೊರಬಂದಿದೆ.ರಮೇಶ್ ಕುಮಾರ್ ತಮ್ಮ ಸಹಜವಾದ ಭಾಷಣದ ವೇಳೆ ಬಹಳ ದಿನದ ಬಳಿಕ ಸತ್ಯ ಹೇಳಿದ್ದಾರೆ ಎಂದರು.

ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ಹೆಸರು ಹೇಳಿಕೊಂಡು ಮೂರು ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ ಎಂದು ರಮೇಶ್ ಕುಮಾರ್ , ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಸಮನ್ಸ್ ನೀಡಿರುವುದನ್ನು ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಹೇಳಿಕೆ ನೀಡಿದ್ದರು. ಕಿಂಚಿತ್ ತ್ಯಾಗಕ್ಕೆ ನಾವು ತಯಾರಾಗದಿದ್ದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದಿದ್ದರು.

ಇದನ್ನೂ ಓದಿ : ಪಿಎಸ್‌ಐ ಅಕ್ರಮ ಪ್ರಕರಣ: ಆರೋಪಿಗಳ ಜಾಮೀನಿಗೆ ಪ್ರಬಲ ಆಕ್ಷೇಪ

ಟಾಪ್ ನ್ಯೂಸ್

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.