ರಾಯಚೂರು: ಹಾಡಹಗಲೇ ತಲೆಗೆ ಕಲ್ಲಿನಿಂದ ಜಜ್ಜಿ ಗುತ್ತಿಗೆದಾರನ ಬರ್ಬರ ಕೊಲೆ
Team Udayavani, Jul 21, 2022, 7:14 PM IST
ರಾಯಚೂರು: ನಗರದ ಟೆಲಿಫೋನ್ ಎಕ್ಸಚೇಂಜ್ ಕಚೇರಿ ಬಳಿ ಹಾಡಹಗಲೇ ಗುತ್ತಿಗೆದಾರ ಮಹಿಬೂಬ್ ಅಲಿ ಅವರ ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಡಿಡಿಪಿಐ ಕಚೇರಿ ಹಿಂಭಾಗದ ಟೆಲಿಫೋನ್ ಕಚೇರಿ ಬಳಿ ಭೀಕರ ಹತ್ಯೆ ನಡೆದಿದೆ. ಸ್ಥಳಕ್ಕೆ ರಾಯಚೂರು ಸದರ ಬಜಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವ ಪರೀಕ್ಷೆಗೆ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು
Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.