![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 21, 2022, 7:14 PM IST
ರಾಯಚೂರು: ನಗರದ ಟೆಲಿಫೋನ್ ಎಕ್ಸಚೇಂಜ್ ಕಚೇರಿ ಬಳಿ ಹಾಡಹಗಲೇ ಗುತ್ತಿಗೆದಾರ ಮಹಿಬೂಬ್ ಅಲಿ ಅವರ ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಡಿಡಿಪಿಐ ಕಚೇರಿ ಹಿಂಭಾಗದ ಟೆಲಿಫೋನ್ ಕಚೇರಿ ಬಳಿ ಭೀಕರ ಹತ್ಯೆ ನಡೆದಿದೆ. ಸ್ಥಳಕ್ಕೆ ರಾಯಚೂರು ಸದರ ಬಜಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವ ಪರೀಕ್ಷೆಗೆ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದುಷ್ಕರ್ಮಿಗಳು ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.