ಅಫಜಲಪುರದಲ್ಲಿ ದೊಡ್ಡ ಗುಂಡಿಗಳದ್ದೇ ದರ್ಬಾರ್‌


Team Udayavani, Jul 22, 2022, 6:00 PM IST

19road

ಅಫಜಲಪುರ: ಸಾಮಾನ್ಯವಾಗಿ ಗ್ರಾಮೀಣ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು, ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಪಂದಿಸಿ ಸಮಸ್ಯೆ ಸರಿಪಡಿಸುವ ಕೆಲಸ ಮಾಡುತ್ತಾರೆ. ಆದರೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಿಂಗಳಿಗೊಮ್ಮೆ ಕಿತ್ತು ಹೋಗುತ್ತಿದ್ದರೂ ಗಮನಿಸುವರೇ ಇಲ್ಲದಂತಾಗಿದ್ದು, ಸಂಚಾರಕ್ಕೆ ಕಿರಿಕಿರಿ ಎನಿಸುತ್ತಿದೆ.

ಅದರಲ್ಲೂ ಈಗ ಮಳೆಗಾಲ ಇರುವುದರಿಂದ ಹೆದ್ದಾರಿ ಕಿತ್ತುಕೊಂಡು ಹೋಗಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಹೊಂಡದಲ್ಲಿ ಸಾಕಷ್ಟು ಪ್ರಮಾಣದ ನೀರು ನಿಂತು ಹೆದ್ದಾರಿ ಯಾವುದು, ಹೊಂಡ ಯಾವುದೆಂದು ಗೊತ್ತಾಗದಂತಾಗಿದೆ. ದ್ವಿಚಕ್ರ, ತ್ರಿಚಕ್ರ ವಾಹನ ಸವಾರರು ಹೊಂಡದಲ್ಲಿ ಬಿದ್ದು ಗಾಯಗೊಂಡ ಉದಾಹರಣೆಗಳಿವೆ. ದೊಡ್ಡ ಗಾತ್ರದ ವಾಹನಗಳು ಸುಗಮವಾಗಿ ಸಂಚರಿಸಲು ಆಗುತ್ತಿಲ್ಲವಾಗಿದೆ. ಅಫಜಲಪುರ ಪಟ್ಟಣದಲ್ಲಿ ರಸ್ತೆಗಳೆಂದರೆ ಕೊಚ್ಚೆ ಗುಂಡಿ, ರಾಡಿ, ಗಲೀಜಿನಿಂದಲೇ ಕೂಡಿರಲಿವೆ ಎನ್ನುವಂತಾಗಿದೆ.

ಸ್ಪಂದಿಸದ ಹೆದ್ದಾರಿ ಪ್ರಾಧಿಕಾರ: ಈ ಸಮಸ್ಯೆ ಸರಿಪಡಿಸುವ ಜವಾಬ್ದಾರಿ ಇರುವುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ. ಹೀಗಾಗಿ ಸಮಸ್ಯೆ ಸರಿಪಡಿಸುವಂತೆ ದೂರವಾಣಿ ಕರೆ ಮಾಡಿದರೆ ಯಾರೊಬ್ಬರು ಸ್ಪಂದಿಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು, ವಾಹನ ಸವಾರರಿಗೆ ಸಮಸ್ಯೆ ತಲೆದೋರಿದೆ. ಸ್ಥಳೀಯ ಪುರಸಭೆಯವರು ಪಟ್ಟಣದ ಮುಖ್ಯ ರಸ್ತೆಗಳನ್ನು ಸರಿಪಡಿಸುವಲ್ಲಿ ವಿಫಲವಾದರೆ, ಇನ್ನೊಂದೆಡೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೆದ್ದಾರಿ ಸರಿಪಡಿಸುವ ಗೋಜಿಗೆ ಹೋಗುತ್ತಿಲ್ಲ. ಇವರ ನಡುವೆ ಜನ ಹೈರಾಣ ಆಗಿರುವುದಂತೂ ಸುಳ್ಳಲ್ಲ.

ರಸ್ತೆ ಯಾವುದು, ಹೊಂಡ ಯಾವುದೆಂದು ಗೊತ್ತಾಗುತ್ತಿಲ್ಲ. ತಿಂಗಳಿಗೊಮ್ಮೆ ಡಾಂಬರ್‌ ಹಾಕುವ ಬದಲಾಗಿ ಶಾಶ್ವತವಾಗಿ ಪರಿಹಾರ ನೀಡುವ ಕೆಲಸ ಏಕೆ ಮಾಡುತ್ತಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆ. ಪಟ್ಟಣದಲ್ಲಿ ರಸ್ತೆ ಸಂಚಾರ ನರಕಯಾತನೆ ಅನುಭವ ನೀಡುತ್ತಿದೆ ಎನ್ನುತ್ತಾರೆ ವಾಹನ ಸವಾರರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೊಂದಿಗೆ ಮಾತನಾಡಿ ಆದಷ್ಟು ಬೇಗ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಸರಿಪಡಿಸುವಂತೆ ಸೂಚಿಸುತ್ತೇನೆ. -ಎಂ.ವೈ. ಪಾಟೀಲ, ಶಾಸಕ

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.