ದಿಲ್ಲಿಯಲ್ಲಿ ಮತ್ತೆ ಗವರ್ನರ್‌ Vs ಆಪ್‌


Team Udayavani, Jul 23, 2022, 6:30 AM IST

ದಿಲ್ಲಿಯಲ್ಲಿ ಮತ್ತೆ ಗವರ್ನರ್‌ Vs ಆಪ್‌

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ನವದೆಹ ಲಿಯ ಸರಕಾರದ ನೂತನ ಅಬಕಾರಿ ನೀತಿಯಲ್ಲಿ ಅನೇಕ ಕಾನೂನು ಉಲ್ಲಂಘನೆ ಯಾಗಿರುವು ದರ ಕುರಿತು ತನಿಖೆಗೆ ಅಲ್ಲಿನ ಲೆಫ್ಟಿನೆಂಟ್‌ ಗವರ್ನರ್‌ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆದೇಶಿಸಿದ್ದಾರೆ. ಆ ಹಿನ್ನೆಲೆ ರಾಜ್ಯದಲ್ಲಿ ಲೆಫ್ಟಿ ನೆಂಟ್‌ ಗವರ್ನರ್‌ ವಿನಯ್‌ ಕುಮಾರ್‌ ಸಕ್ಸೇನಾ ಹಾಗೂ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ವಿವಾದ ಶುರುವಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿಗೆ ಬಂದ ಅಬಕಾರಿ ನೀತಿಯನ್ನು, ಉನ್ನತ ಮಟ್ಟದ ರಾಜಕಾರಣಿಗಳಿಗೆ ಉಪ ಯೋಗ ವಾಗುವಂತೆ ರೂಪಿಸಿಕೊಳ್ಳಲಾಗಿದೆ. ಖಾಸಗಿ ಮದ್ಯ ಮಾರಾಟ ಗಾರರಿಗೆ ಲಾಭ ಮಾಡಿ ಕೊಡುವ ಮೂಲಕ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೂ ಲಾಭವಾಗುವಂತೆ ಮಾಡಲಾಗಿದೆ.

ಅನೇಕ ಲೋಪದೋಷಗಳಿರುವ ನೀತಿಯ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಕ್ಸೇನಾ ನೇರ ಆರೋಪ ಮಾಡಿ ದ್ದಾರೆ. ಈ ವಿಚಾರದಲ್ಲಿ ಎಎಪಿ ವಿರೋಧ ಹೊರಹಾಕಿದೆ. “ಲೆಫ್ಟಿನೆಂಟ್‌ ಗವರ್ನರ್‌ ಕೇಂದ್ರ ಸರಕಾರದ ಮಾರ್ಗ ದರ್ಶನ ದಂತೆ ಕೆಲಸ ಮಾಡುತ್ತಿದ್ದಾರೆ. ಪಂಜಾಬ್‌ನಲ್ಲಿ ನಾವು ಗೆದ್ದಿರುವುದು ಪ್ರಧಾನಿ ಮೋದಿ ಮತ್ತವರ ಪಕ್ಷಕ್ಕೆ ನಿದ್ದೆ ಗೆಡಿಸಿದೆ. ಹಾಗಾಗಿ ಅವರು ನಮ್ಮ ಮೇಲಿನ ಅಸೂಯೆ ಯಿಂದಾಗಿ ಈ ರೀತಿ ಮಾಡಿ ಸುತ್ತಿದ್ದಾರೆ’ ಎಂದು ಪಕ್ಷದ ವಕ್ತಾರ ಸೌರಭ್‌ ಭಾರದ್ವಾಜ್‌ ದೂರಿದ್ದಾರೆ.

“ಸುಳ್ಳುಗಾರ ಸಿಎಂ ಈಗ ವಂಚಕ’
ಲೆ.ಗವರ್ನರ್‌ ವಿನಯ್‌ ಕುಮಾರ್‌ ಸಕ್ಸೇನಾ ಅವರ ನಿರ್ಧಾರ ವನ್ನು ಬಿಜೆಪಿ ಸ್ವಾಗತಿಸಿದೆ. “ಸುಳ್ಳುಗಾರ ಸಿಎಂ ಈಗ ವಂಚಕರಾಗಿಯೂ ಕಾಣಿಸಿಕೊಂಡಿದ್ದಾರೆ’ ಎಂದು ದಿಲ್ಲಿ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಹೇಳಿದ್ದಾರೆ. ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಕೂಡ ಮಾತನಾಡಿದ್ದು, “ನೂತನ ಅಬಕಾರಿ ನೀತಿಯು ದಿಲ್ಲಿಯ ಜನರಿಗೆ ಮಾಡುತ್ತಿರುವ ಮೋಸ’ ಎಂದಿದ್ದಾರೆ.

“ಮನೀಶ್‌ ಅತ್ಯಂತ ಪ್ರಾಮಾಣಿಕ’
ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ದಿಲ್ಲಿ ಸಿಎಂ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಅವರ ಪರವಾಗಿ ಬ್ಯಾಟ್‌ ಬೀಸಿದ್ದಾರೆ. “”ನಾನು ಈವರೆಗೆ ಕಂಡ ಅತ್ಯಂತ ಪ್ರಾಮಾಣಿಕ ವ್ಯಕ್ತಿಯೆಂದರೆ ಅದು ಸಿಸೋಡಿಯಾ ಮಾತ್ರ” ಎಂದು ತಿಳಿಸಿದರು. ಬಾರ್‌ಗಳ ಲೈಸನ್ಸ್‌ ನೀಡುವಿಕೆಯಲ್ಲಿ ಮನೀಶ್‌ ಸಿಸೋಡಿಯಾ ಅವರು ಲಂಚ ಪಡೆದಿದ್ದಾರೆ ಎಂದು ಲೆ. ಗವರ್ನರ್‌ ಅವರು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಸತ್ಯೇಂದ್ರ ಜೈನ್‌ ಅವರನ್ನು ಜೈಲಿಗೆ ಕಳುಹಿಸುವ ಮೂಲಕ ಆಮ್‌ ಆದ್ಮಿ ಪಕ್ಷಕ್ಕೆ ಕೆಟ್ಟ ಹೆಸರು ತರಲು ಯತ್ನಿಸಿದ್ದೀರಿ. ಈಗ ಸಿಸೋಡಿಯಾ ಅವರನ್ನೂ ಜೈಲಿಗೆ ಕಳುಹಿಸಲು ಹುನ್ನಾರ ಮಾಡಿದ್ದೀರಿ” ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.