![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 24, 2022, 1:22 PM IST
ಕುಷ್ಟಗಿ: ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಾಂತ್ರಿಕ ಕಾಮಗಾರಿಯಿಂದ ಮಳೆ ನೀರು ನಿಂತ ಪರಿಣಾಮ ರಸ್ತೆ ಅವಘಡ ಸಂಭವಿಸಿದ ಹಿನ್ನೆಲೆ ಎಚ್ಚೆತ್ತುಕೊಂಡ ಓಎಸ್ ಇ ಕಂಪನಿ ಕಡೆಗೂ ಕ್ರಮ ವಹಿಸಿದೆ.
ಶನಿವಾರ ಸಂಜೆ ಮಳೆಯ ಸಂದರ್ಭ ಹೆದ್ದಾರಿಯಲ್ಲಿ ಮಳೆ ನೀರು ನೀಂತ ಪರಿಣಾಮ ಕಾರು ಸಿನಿಮೀಯ ರೀತಿಯಲ್ಲಿ ಪಲ್ಟಿಯಾಗಿತ್ತು. ಕಾರಿನಲ್ಲಿ ಏರ್ ಬ್ಯಾಗ್ ಬಲೂನ್ ತೆರೆದುಕೊಂಡ ಹಿನ್ನೆಲೆ ಪ್ರಯಾಣಿಕರ ಪವಾಡ ಸದೃಶರಾಗಿ ಪಾರಾಗಿದ್ದರು.
ಈ ಪ್ರಕರಣದ ಬಳಿಕ ಹೆದ್ದಾರಿಯ ಗುತ್ತಿಗೆ ನಿರ್ವಹಿಸುವ ಓಎಸ್ ಇ ಕಂಪನಿ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಈ ಬೆಳವಣಿಗೆ ಹಿನ್ನೆಲೆ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಅವರು, ಸಂಬಂಧಿಸಿದ ಅಧಿಕಾರಿಗೆ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಸೂಚಿಸಿದ್ದು, ಇಂತಹ ಪ್ರಕರಣ ಮರುಕಳಿಸಿದರೆ ಓಎಸ್ ಇ ಕಂಪನಿ ಮುಖ್ಯಸ್ಥರ ವಿರುದ್ದ ಎಂ.ಐ.ಆರ್ ಮಾಡುವುದಾಗಿ ಎಚ್ಚರಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.