![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 24, 2022, 2:36 PM IST
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಹೆದ್ದಾರಿಯ ಬನ್ನಿಕುಪ್ಪೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಹುಣಸೂರು ತಾಲೂಕಿನ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ನಿವಾಸಿ ಚೇತನ್ ರಾಜ್ (24) ಮೃತ ದುರ್ದೈವಿ.
ಮೈಸೂರಿನಲ್ಲಿ ಅಂಗಡಿ ಇಟ್ಟು ಕೊಂಡಿರುವ ಚೇತನ್ ರಾಜ್ ತಮ್ಮ ಬೈಕಿನಲ್ಲಿ ರಾತ್ರಿ ಮನೆಗೆ ಬರುತ್ತಿದ್ದ ವೇಳೆ ಮೈಸೂರು- ಬಂಟ್ವಾಳ ಹೆದ್ದಾರಿಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿರ ಬಹುದೆಂದು ಶಂಕಿಸಲಾಗಿದೆ.
ಭಾನುವಾರ ಬೆಳಗ್ಗೆ ದಾರಿ ಹೋಕರು ನೀಡಿದ ಮಾಹಿತಿ ಮೇರೆಗೆ ಬಿಳಿಕೆರೆ ಠಾಣಾ ಇನ್ಸ್ ಪೆಕ್ಟರ್ ಚಿಕ್ಕೆಸ್ವಾಮಿ ಹಾಗೂ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಒಳ ಉಡುಪು ಆಯ್ತು; ರೀಟ್ ಅಭ್ಯರ್ಥಿಗಳಿಗೆ ದುಪಟ್ಟ ತೆಗೆಯಲು ಆದೇಶ
ಚೇತನ್ ರಾಜ್ ನಿಯಂತ್ರಣತಪ್ಪಿ ಬಿದ್ದು ಸಾವನ್ನಪ್ಪಿದ್ದಾರೋ ಅಥವಾ ಹೆದ್ದಾರಿಯಲ್ಲಿ ಯಾವುದಾದರೂ ವಾಹನ ಢಿಕ್ಕಿ ಹೊಡೆದಿದೆಯೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಶವವನ್ನು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.