
ಮಕ್ಕಳ ತಲೆಗೆ ಧರ್ಮಾಧಾರಿತ ವಿಷಬೀಜ
Team Udayavani, Jul 24, 2022, 8:32 PM IST

ಬಳ್ಳಾರಿ: ಶಿಕ್ಷಕರೂ ಕ್ರೀಡಾ ಚಟುವಟಿಕೆಯಲ್ಲಿಪಾಲ್ಗೊಳ್ಳುವ ಮೂಲಕ ತಮ್ಮ ಕೆಲಸದಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.ದೈಹಿಕ ಮತ್ತು ಮಾನಸಿಕ ವೃದ್ಧಿ ಜೊತೆ ಜೊತೆಗೆಎಲ್ಲರೊಂದಿಗೆ ವಿಶ್ವಾಸ, ಪ್ರೀತಿ, ಸ್ನೇಹವೃದ್ಧಿಗೂಕ್ರೀಡಾಕೂಟಗಳು ಸಹಕಾರಿಯಾಗುತ್ತವೆಎಂದು ಪ್ರೊ| ಸಿದ್ದು ಪಿ. ಆಲಗೂರಹೇಳಿದರು.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಕ್ರೀಡಾ ಮೈದಾನದಲ್ಲಿಆಜಾದಿ ಕಾ ಅಮೃತ್ ಮಹೋತ್ಸವ 2022ಅಂಗವಾಗಿ ಹಮ್ಮಿಕೊಂಡಿದ್ದ “ವಿವಿ ಸಿಬ್ಬಂದಿಕ್ರೀಡಾಕೂಟ-2022’ಕ್ಕೆ ಚಾಲನೆ ನೀಡಿಅವರು ಮಾತನಾಡಿದರು. ಕ್ರೀಡಾಕೂಟದಲ್ಲಿಸೋಲು-ಗೆಲವುಗಳು ಸಾಮಾನ್ಯ. ಅವುಗಳಲ್ಲಿಪಾಲ್ಗೊಳ್ಳುವುದೇ ಮುಖ್ಯ. 2022-23ನೇಶೈಕ್ಷಣಿಕ ವರ್ಷದಿಂದ ವಿಶ್ವವಿದ್ಯಾಲಯದಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನುಆಯೋಜನೆ ಮಾಡಲಾಗುವುದು ಎಂದುಹೇಳಿದರು.
ವಿವಿಯ ಎಲ್ಲ ಸ್ನಾತಕೋತ್ತರ ಕೇಂದ್ರಗಳಕಲಾ, ವಿಜ್ಞಾನ, ವಾಣಿಜ್ಯ, ಸಮಾಜ ವಿಜ್ಞಾನನಿಕಾಯದ ಬೋಧಕ ಹಾಗೂ ಬೋಧಕೇತರಸಿಬ್ಬಂದಿಗಾಗಿ ಎರಡು ದಿನಗಳ ಕಾಲಕ್ರಿಕೆಟ್, ಚೆಸ್, ಬ್ಯಾಡ್ಮಿಂಟನ್ (ಸಿಂಗಲ್ಸ್/ಡಬಲ್ಸ್), ಟೇಬಲ್ ಟೆನ್ನಿಸ್ (ಸಿಂಗಲ್ಸ್/ಡಬಲ್ಸ್), ಥ್ರೋಬಾಲ್ ಪಂದ್ಯಗಳನ್ನುಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿವಿ ಕುಲಸಚಿವಪ್ರೊ| ಎಸ್.ಸಿ. ಪಾಟೀಲ್, ಮೌಲ್ಯಮಾಪನಕುಲಸಚಿವ ಪ್ರೊ| ರಮೇಶ್ ಓಲೇಕಾರ್,ವಿತ್ತಾ ಧಿಕಾರಿ ಡಾ| ಕೆ.ಸಿ. ಪ್ರಶಾಂತ್, ಡಾ|ಸಂಪತ್ ಕುಮಾರ ನೋಡಲ್ ಅಧಿ ಕಾರಿಗಳು,ಕ್ರೀಡಾ ವಿಭಾಗದ ಪ್ರಭಾರ ನಿರ್ದೇಶಕ ಡಾ|ಶಶಿಧರ್ ಕೆಲ್ಲೂರ್, ವಿಶ್ವವಿದ್ಯಾಲಯದವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.