![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Jul 26, 2022, 3:26 PM IST
ಹುಣಸೂರು: ಹಾಡು ಹಗಲೇ ಚಿರತೆ ದಾಳಿ ನಡೆಸಿ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಕಪ್ಪನಕಟ್ಟೆ ಹಾಡಿಯಲ್ಲಿ ನಡೆದಿದೆ.
ನಾಗರಹೊಳೆ ಉದ್ಯಾನವನದಂಚಿನ ತಾಲೂಕಿನ ಹನಗೋಡು ಹೋಬಳಿಯ ಕಪ್ಪನಕಟ್ಟೆ ಹಾಡಿಯ ಲೇ.ಆನೆರಾಜರ ಪತ್ನಿ ಚಿನ್ನಮ್ಮರವರಿಗೆ ಸೇರಿದ ಮೇಕೆ ಇದಾಗಿದ್ದು. ಮನೆ ಬಳಿಯೇ ಮೇಯುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದ್ದು, ಹಾಡಿಯವರು ಕೂಗಿಕೊಂಡ ವೇಳೆ ಚಿರತೆಯು ಮೇಕೆಯನ್ನು ಬಿಟ್ಟು ಕಾಡಿನತ್ತ ಓಡಿ ಹೋಗಿದೆ.
ಕಪ್ಪನಕಟ್ಟೆ ಹಾಡಿ ಉದ್ಯಾನವನದಂಚಿನಲ್ಲೇ ಇದ್ದು ಹಾಡು ಹಗಲೇ ಚಿರತೆ ದಾಳಿ ನಡೆಸಿ ಮೇಕೆಯನ್ನು ಕೊಂದು ಹಾಕಿರುವುದರಿಂದ ಹಾಡಿಯ ಜನ ಭಯಬೀತರಾಗಿದ್ದಾರೆ.
ವಿಷಯ ತಿಳಿದ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ ಚಂದ್ರೇಶ್ ಹಾಗೂ ಸಿಬ್ಬಂದಿಗಳು ಧಾವಿಸಿ ಮಹಜರ್ ನಡೆಸಿದ್ದಾರೆ.
ಮತ್ತೆ ಚಿರತೆ ಕಾಣಿಸಿಕೊಂಡಲ್ಲಿ ಮಾಹಿತಿ ನೀಡಿ ಬೋನ್ ಇರಿಸಿ ಚಿರತೆ ಸೆರೆಗೆ ಕ್ರಮವಹಿಸಲಾಗುವುದೆಂದು ತಿಳಿಸಿದ್ದಾರೆ.
Hunasuru: ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ; ಚಪ್ಪಲಿಯಿಂದ ಬಡಿದುಕೊಂಡ ಪಿಡಿಒ!
Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್ ಕಾರ್ ರೇಸ್ಗೆ ತೆರೆ
Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’
Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್ಎಚ್ಬಿ ಬೋಗಿ ಅಳವಡಿಕೆ
You seem to have an Ad Blocker on.
To continue reading, please turn it off or whitelist Udayavani.