![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 27, 2022, 7:15 AM IST
ಮೇಷ:
ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್ ಚಾತುರ್ಯ. ಗುರುಹಿರಿಯರಿಂದ ಸಂತೋಷ.
ವೃಷಭ:
ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
ಮಿಥುನ:
ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.
ಕರ್ಕ:
ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.
ಸಿಂಹ:
ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ. ದಾಂಪತ್ಯ ಸುಖ ವೃದ್ಧಿ.
ಕನ್ಯಾ:
ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ. ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರದಲ್ಲಿ ಉತ್ತಮ ಬದಲಾವಣೆ ಸಂಭವ.
ತುಲಾ:
ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ವ್ಯಾಪಾರಸ್ಥರಿಗೆ ಉದ್ಯೋಗಸ್ಥರಿಗೆ ಮನ್ನಣೆ ದೊರಕಿ ಸುಖ ಸಂತೋಷದಿಂದ ಸಂಭ್ರಮದ ಸಮಯ. ಧನ ವೃದ್ಧಿ. ನೂತನ ಮಿತ್ರರ ಸಮಾಗಮ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಕಾಲ.ಪ್ರಯಾಣದಿಂದ ಶುಭಫಲ.
ವೃಶ್ಚಿಕ:
ಉದಾರತೆ ದೈರ್ಯ ವಿವೇಚನೆಗೆ ಪರಾಕ್ರಮ ನಾಯಕತ್ವ ಗುಣದಿಂದ ಜನಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ. ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ನಿರೀಕ್ಷಿತ ಧನ ಸಂಪಾದನೆ. ಅವಿವಾಹಿತರಿಗೆ ನೆಂಟಸ್ಥಿಕೆ ಕೂಡಿ ಬರುವ ಸಮಯ.
ಧನು:
ಆರೋಗ್ಯ ಗಮನಿಸಿ. ಗುರುಹಿರಿಯ ರಲ್ಲಿ ತಾಳ್ಮೆ ಸಮಾದಾನದಿಂದ ವ್ಯವಹರಿಸಿ. ಪ್ರಯಾಣದಿಂದ ಶುಭ ಫಲ. ವ್ಯಾಪಾರ ವಹಿವಾಟು ಉದ್ಯೋಗನಿರತರಿಗೆ ತೃಪ್ತಿ. ದಾರ್ಮಿಕ ಕಾರ್ಯಾಸಕ್ತಿ. ಗೃಹೋಪಕರಣಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ಮಕರ:
ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ. ದಾಂಪತ್ಯ ತೃಪ್ತಿಕರ ಗುರುಹಿರಿಯರ ಮಾರ್ಗದರ್ಶನ.
ಕುಂಭ:
ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ಆಹಾರೋದ್ಯಮದವರಿಗೆ ಅನುಕೂಲಕರ.
ಮೀನ:
ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ತೃಪ್ತಿ ಸುಖ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಆಲೋಚನೆಗೆ ತಕ್ಕಂತೆ ಕಾರ್ಯ ನಿರ್ವಹಿಸಿ ಸಫಲತೆ. ಉದ್ಯೋಗ ವ್ಯವಹಾರದಲ್ಲಿ ಸಹೋದ್ಯೋಗಿಗಳ ಸಹಕಾರ, ಜನಮನ್ನಣೆ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.