ಪ್ರವೀಣ್‌ ಹತ್ಯೆ: ಬೆಳ್ಳಾರೆಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ


Team Udayavani, Jul 27, 2022, 5:12 PM IST

ಪ್ರವೀಣ್‌ ಹತ್ಯೆ: ಬೆಳ್ಳಾರೆಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್‌ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.

ಪ್ರವೀಣ್‌ ಅವರ ಪಾರ್ಥೀವ ಶರೀರ ಮೆರವಣೆಗೆ ವೇಳೆ ಸಾವಿರಾರು ಜನ ಜಮಾಯಿಸಿದ್ದು, ಈ ವೇಳೆ ಕೆಲವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ; 10 ಜನರನ್ನು ವಶಕ್ಕೆ ಪಡೆಯಲಾಗಿದೆ: ಆರಗ ಜ್ಞಾನೇಂದ್ರ

ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯದಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ.

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.