ಗಡಿ ಭಾಗದ ದುಷ್ಕ್ರತ್ಯ ತಡೆಯಲು ಜಂಟಿ ಕಾರ್ಯಾಚರಣೆ ಅಗತ್ಯ: ಆರಗ ಜ್ಞಾನೇಂದ್ರ
Team Udayavani, Jul 28, 2022, 11:11 AM IST
ಬೆಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿ, ವಿಚಾರಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಪ್ರವೀಣ್ ಮನೆಯ ಬಳಿಯೇ ಕೇರಳ ಗಡಿಯಿದೆ. ಅಲ್ಲಿಂದ ಇಲ್ಲಿಗೆ ಬಂದು ದಷ್ಕೃತ್ಯ ಮಾಡಿ ಹೋಗುವುದು ಬಹಳ ವರ್ಷಗಳಿಂದ ನಡೆಯುತ್ತಿದೆ. ಕೇರಳ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ ಆಗುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದರು.
ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿ ಸಿಎಂ ಬೊಮ್ಮಾಯಿ ಅವರನ್ನು ನಾನು ಅಭಿನಂದಿಸುತ್ತೇನೆ. ಸೂತಕದ ಮನೆಯಲ್ಲಿ ನಾವು ಏನು ಮಾಡಬಾರದಿತ್ತು ಅದೇ ನಿರ್ಣಯ ವನ್ನು ಸಿಎಂ ಮಾಡಿದ್ದಾರೆ ಎಂದರು.
ಇದನ್ನೂ ಓದಿ:ಬಿಜೆಪಿಗೆ ಬಿಸಿ ತುಪ್ಪವಾದ ಕರಾವಳಿ ಹಿಂದುತ್ವ: ತನ್ನದೇ ಅಸ್ತ್ರ ತಿರುಮಂತ್ರ ಆಗಿದ್ದು ಹೇಗೆ?
ಮಂಗಳೂರು ವಾತಾವರಣ ಬಹಳ ಶಾಂತಿಯುತವಾಗಿದೆ. ಅಲ್ಲಿನ ಜನರು ತುಂಬಾ ಬುದ್ದಿವಂತರು. ಆಕ್ರೋಶ ಕೂಡ ಹೊರಗೆ ಹಾಕುತ್ತಾರೆ. ವ್ಯವಸ್ಥೆ ಹಾಳು ಮಾಡದ ರೀತಿ ಸಹಕರಿಸುತ್ತಾರೆ ಇದು ಅವರ ಸಂಸ್ಕೃತಿ. ಇವತ್ತು ಯಾವುದೇ ಗಲಾಟೆಗಳು ನಡೆದಿಲ್ಲ. ಆದರೂ ಕೂಡ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಿದ್ದಾರೆ. ನಾನು ಕೂಡ ಮಂಗಳೂರಿಗೆ ಹೋಗುವ ಕಾರ್ಯಕ್ರಮ ಹಾಕಿದ್ದೇನೆ. ಸಿಎಂ ಕೂಡ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.