![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 28, 2022, 3:54 PM IST
ಪಾವಗಡ: ಟಿವಿಎಸ್ ದ್ವಿಚಕ್ರ ವಾಹನ ಹಾಗೂ ಆಂಧ್ರ ಸರ್ಕಾರಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕಸಾಬ ಹೋಬಳಿಯ ಮುರಾರಾಯನ ಹಳ್ಳಿ ಬಳಿ ಗುರುವಾರ ನಡೆದಿದೆ.
ಆಂಧ್ರದ ಆರ್. ಅನಂತಪುರ ಗ್ರಾಮದ ನಿವಾಸಿ ಲಕ್ಷ್ಮಿನರಸಪ್ಪ (58)ಮೃತ ದುರ್ದೈವಿ.
ದೊಮ್ಮತಮರಿ ಗ್ರಾಮದ ಕಡೆಯಿಂದ ಮಡಕಶಿರಾ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ, ಮಡಕಶಿರಾ ಕಡೆಯಿಂದ ದೊಮ್ಮತಮರಿ ಕಡೆಗೆ ಬರುತ್ತಿದ್ದ ಆಂಧ್ರ ಸರ್ಕಾರಿ ಬಸ್ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ಪರಿಣಾಮಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ನಟ ಸುಶಾಂತ್ ಟೀ ಶರ್ಟ್ ಮಾರಾಟ…Boycott ಅಮೆಜಾನ್, ಫ್ಲಿಪ್ ಕಾರ್ಟ್ ಟ್ರೆಂಡಿಂಗ್ ಆಗಿದ್ದೇಕೆ?
ಘಟನೆ ಪಾವಗಡ ಪಟ್ಟಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.