![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 29, 2022, 9:31 PM IST
ಹೊಳೆಹೊನ್ನೂರು: ಶುಕ್ರವಾರ ಸಂಜೆ ಸುರಿದ ಭಾರಿ ಮಳೆಗೆ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಭದ್ರಾ ನಾಲೆ ತುಂಬಿ ಹರಿಯುತ್ತಿರುವುದು ಕಣ್ಣಿಗೆ ರಾಚುತ್ತಿತ್ತು. ಅಲ್ಲದೇ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 150ಕ್ಕೂ ಹೆಚ್ಚು ಅಡಿಕೆ ಮರಗಳು ಬಿದ್ದಿವೆ.
ಸಮೀಪದ ಮಲ್ಲಾಪುರದ ಎಸ್.1 ನಾಲಾವು ತುಂಬಿ ಹರಿಯುತ್ತಿರುವುದರಿಂದ ಅಡಿಕೆ ತೋಟಗಳಿಗೆ ನುಗ್ಗುತ್ತಿದೆ ಅಲ್ಲದೇ ತೋಟದಲ್ಲಿರುವ ಅಡಿಕೆ ಮರಗಳು ನೆಲಕ್ಕೆ ಉರುಳುತ್ತಿವೆ. ನಾಲಾಗಳು ಮಳೆಗಾಲದ ಮುಂದೇ ಜಾಗೃತಿ ವಹಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಇರುವುದರಿಂದ ಹಾಗೂ ಭದ್ರಾ ಬಲದಂಡೆ ನೀರು ನಾಲಾಗಳಿಗೆ ಬಿಡುಗಡೆ ಮಾಡುವುದರಿಂದ ನಾಲಾಗಳು ಮಳೆ ಬಂದ ಕೂಡಲೇ ರಸ್ತೆಯ ಮೇಲೆ ಹರಿಯುತ್ತಿವೆ. ಇದರಿಂದಾಗಿ ರಸ್ತೆಗಳು ಹಾಳಾಗುವುದಲ್ಲದೇ ಜಮೀನಿಗಳಿಗೆ ನುಗ್ಗುವುದರಿಂದ ಜಮೀನಲ್ಲಿರುವ ಫಲವಂತಾದ ಮಣ್ಣು ಕೂಡ ನೀರಿನ ಜೊತೆಯಲ್ಲಿ ಹೋಗುವುದು ಎಂದು ರೈತರ ಅಳಲಾಗಿದೆ.
ನೀರಾವರಿ ಇಲಾಖೆ ಕೂಡಲೇ ಎಚ್ಚೆತ್ತು. ನಾಲಾ ಅಭಿವೃದ್ಧಿ ಕಾರ್ಯಗಳನ್ನು ಹಾಗೂ ದುರಸ್ಥಿಯನ್ನು ಸರಿಪಡಿಸಿ, ಮಳೆಗಾಲದಲ್ಲಿ ನಾಲಾಗಳಿಗೆ ನೀರು ಹೆಚ್ಚು ಹರಿಸದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸುಮಾರು 7 ರಿಂದ 8 ವರ್ಷಗಳ ಕಾಲ ಬೆಳೆಸಿದ ಅಡಿಕೆ ಮರಗಳು ಬೀಳುವುದರಿಂದ ರೈತರಿಗೆ ತುಂಬ ನಷ್ಟವುಂಟಾಗಲಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.