![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 30, 2022, 12:58 PM IST
ಬೆಂಗಳೂರು: ಪ್ರೇಯಸಿಗಾಗಿ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೆಪಿ ನಗರದ ನಿವಾಸಿ ಅಬ್ದುಲ್ ಮುನಾಫ್ ಬಂಧಿತ. ಆರೋಪಿಯಿಂದ 5 ಲಕ್ಷ ರೂ. ಮೌಲ್ಯದ 6 ಮೊಬೈಲ್ ಜಪ್ತಿ ಮಾಡಲಾಗಿದೆ.
ಜು.22ರಂದು ಸಂಜೆ ವೇಳೆ ಗ್ರಾಹಕರ ಸೋಗಿನಲ್ಲಿ ಕ್ರೋಮಾ ಮೊಬೈಲ್ ಸ್ಟೋರ್ಗೆ ಮುನಾಫ್ ಹೋಗಿದ್ದ. ಮೊಬೈಲ್ ಖರೀದಿಸುವುದಾಗಿ ಅಂಗಡಿ ಸಿಬ್ಬಂದಿ ಬಳಿ ಹೇಳಿ ಶೌಚಗೃಹಕ್ಕೆ ಹೋಗಿದ್ದ. ಹೆಚ್ಚಿನ ಜನ ಸಂದಣಿಯಿದ್ದ ಹಿನ್ನೆಲೆಯಲ್ಲಿ ಅಂಗಡಿ ಸಿಬ್ಬಂದಿ ಆತ ಶೌಚಗೃಹಕ್ಕೆ ಹೋಗಿರುವುದನ್ನು ಗಮನಿಸಿರಲಿಲ್ಲ.
ಇದನ್ನೂ ಓದಿ: ಒಂದು ವೇಳೆ ಮಹಾರಾಷ್ಟ್ರದಲ್ಲಿ ಗುಜರಾತಿಗಳು ಇಲ್ಲದಿದ್ರೆ…ಗವರ್ನರ್ ಕೋಶ್ಯಾರಿ ಹೇಳಿಕೆ ವಿವಾದ
ಅಂಗಡಿ ಬಾಗಿಲು ಹಾಕುವವರೆಗೂ ಶೌಚಗೃಹ ದೊಳಗೆ ಕುಳಿತಿದ್ದ. ಇದಾದ ಬಳಿಕ ಶೌಚಗೃಹದಿಂದ ಹೊರಬಂದ ಮುನಾಫ್, ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ತಾನು ತಂದಿದ್ದ ಬ್ಯಾಗ್ ನೊಳಗೆ ತುಂಬಿದ್ದ. ಮರುದಿನ ಮಾಲೀಕರು ಅಂಗಡಿ ತೆರೆದಾಗ, ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಜೆಪಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ತನ್ನ ಪ್ರೇಯಸಿಗಾಗಿ ಖರ್ಚು ಮಾಡಲು ನನ್ನ ಬಳಿ ಹಣ ಇರಲಿಲ್ಲ. ಹೀಗಾಗಿ ಮೊಬೈಲ್ಕಳ್ಳತನಕ್ಕೆ ಇಳಿದಿರುವುದಾಗಿ ಆರೋಪಿ ಹೇಳಿದ್ದಾನೆ. ಆತನ ಉತ್ತರ ಕೇಳಿ ಪೊಲೀಸರೇ ಒಂದು ಕ್ಷಣ ತಬ್ಬಿಬ್ಟಾಗಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.