ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಕ್ರೀಡೆಗಳು ಸಹಕಾರಿ: ಧರಿಕಾರ


Team Udayavani, Aug 3, 2022, 4:45 PM IST

10-sports

ಮುದ್ದೇಬಿಹಾಳ: ವಿದ್ಯಾರ್ಥಿ ಜೀವನದಲ್ಲಿ ಆಟಗಳು ಆರೋಗ್ಯ ವೃದ್ಧಿಸುವುದು ಮಾತ್ರವಲ್ಲದೆ ಬೌದ್ಧಿಕ ಶಕ್ತಿಯನ್ನೂ ಬಲಪಡಿಸುತ್ತವೆ. ಆತ್ಮವಿಶ್ವಾಸದ ಜೊತೆಗೆ ಸಹೋದರತ್ವ ಗುಣಗಳನ್ನೂ ಬೆಳೆಸುತ್ತವೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.

ಸಂತ ಕನಕದಾಸ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಕಾರಿ ಮತ್ತು ಕ್ಷೇತ್ರ ಸಮನ್ವಯಾಕಾರಿ ಕಾರ್ಯಾಲಯದ ವತಿಯಿಂದ ಏರ್ಪಡಿಸಿದ್ದ ನಗರ ದಕ್ಷಿಣ ವಲಯ ಮಟ್ಟದ ಖಾಸಗಿ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್‌.ಮದರಿ ಮಾತನಾಡಿ, ಕ್ರೀಡೆಗಳಲ್ಲಿ ಯಾರೇ ಗೆಲ್ಲಲಿ, ಸೋಲಲಿ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಗುಣವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು. ಇದು ದೇಶದ ಉತ್ತಮ ಪ್ರಜೆಗಳನ್ನು ರೂಪಿಸಲು ನೆರವಾಗುತ್ತದೆ ಎಂದರು.

ತಾಲೂಕು ಕುರುಬರ ಸಂಘದ ಉಪಾಧ್ಯಕ್ಷ ಸಂತೋಷ, ಎಸ್‌ಡಿಎಂಸಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ, ಕಾರ್ಯದರ್ಶಿ ಬಿ.ಎಸ್‌.ಮೇಟಿ, ಸಂಘಟನಾ ಕಾರ್ಯದರ್ಶಿ ನಾಗಪ್ಪ ರೂಢಗಿ, ಬಿಆರ್‌ಪಿ ಸಿದ್ದನಗೌಡ, ಶಿಕ್ಷಣ ಸಂಯೋಜಕರಾದ ವಿಜಯಲಕ್ಷ್ಮೀ ಚಿಲ್ಲಾಳಶೆಟ್ಟರ, ಎಸ್‌.ಎಸ್‌.ರಾಮತಾಳ, ಮುಖ್ಯಾಧ್ಯಾಪಕ ಬಿ.ಎಸ್‌ .ಪಣೇದಕಟ್ಟಿ ಇದ್ದರು. ಶಿಕ್ಷಕಿ ಎಂ.ಆರ್‌.ತಡಸದ ಪ್ರಾರ್ಥಿಸಿದರು. ಸಿಆರ್‌ಪಿ ಜಿ.ಎಚ್‌.ಚವ್ಹಾಣ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಾಧ್ಯಾಪಕ ಎಂ.ಎನ್‌.ಯರಝರಿ ಸ್ವಾಗತಿಸಿದರು. ಶಿಕ್ಷಕ ಗೋಪಾಲ ಹೂಗಾರ ನಿರೂಪಿಸಿದರು. ಶಿಕ್ಷಕ ಎಂ.ಸಿ.ಕಬಾಡೆ ವಂದಿಸಿದರು.

ವಿವಿಧ ಆಟಗಳ ಫಲಿತಾಂಶ: ಬಾಲಕರ ಗುಂಪು ಆಟಗಳಾದ ಖೋಖೋದಲ್ಲಿ ಸಂತ ಕನಕದಾಸ ಪ್ರಾಥಮಿಕ ಶಾಲೆ, ಕಬಡ್ಡಿಯಲ್ಲಿ ಜ್ಞಾನಭಾರತಿ ಪ್ರಾಥಮಿಕ ಶಾಲೆ, ವಾಲಿಬಾಲ್‌ನಲ್ಲಿ ಇಂದಿರಾನಗರದ ಪ್ರಾಥಮಿಕ ಶಾಲೆ, ರಿಯೆಲ್ಲಿ ಜ್ಞಾನಭಾರತಿ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡರು. ಬಾಲಕರ ವೈಯುಕ್ತಿಕ ಆಟಗಳಾದ 100 ಮೀ. ಓಟದಲ್ಲಿ ಜ್ಞಾನಭಾರತಿ ಶಾಲೆಯ ಅಭಿಷೇಕ ರಾಠೊಡ ಪ್ರಥಮ, ಚೇತನ ಪ್ರಾಥಮಿಕ ಶಾಲೆಯ ಸಾಗರ ಕುಂಬಾರ ದ್ವಿತೀಯ, 200 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ರಾಕೇಶ ಚವ್ಹಾಣ ಪ್ರಥಮ, ಚೇತನ ಶಾಲೆಯ ಸಾಗರ ಕುಂಬಾರ ದ್ವಿತೀಯ, 400 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ರಾಕೇಶ್‌ ಚವ್ಹಾಣ ಪ್ರಥಮ, ಜ್ಞಾನಭಾರತಿ ಶಾಲೆಯ ಸುದೀಪ ರಾಠೊಡ ದ್ವಿತೀಯ, 600 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ರೋಹಿತ್‌ ಹಿರೇಮಠ ಪ್ರಥಮ, ರಾಕೇಶ್‌ ಚವ್ಹಾಣ ದ್ವಿತೀಯ, ಚಕ್ರ ಎಸೆತದಲ್ಲಿ ಸಂತ ಕನಕದಾಸ ಶಾಲೆಯ ಸಂತೋಷ ನಾಯಕ ದ್ವಿತೀಯ ಸ್ಥಾನ ಪಡೆದುಕೊಂಡರು.

ಬಾಲಕಿಯರ ಗುಂಪು ಆಟಗಳಾದ ಖೋಖೋ, ವಾಲಿಬಾಲ್‌, ರಿಲೇಗಳಲ್ಲಿ ಸಂತ ಕನಕದಾಸ ಪ್ರಾಥಮಿಕ ಶಾಲೆ ತಂಡ ಪ್ರಥಮ, ಕಬಡ್ಡಿಯಲ್ಲಿ ಜ್ಞಾನಭಾರತಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡವು. ಬಾಲಕಿಯರ ವೈಯುಕ್ತಿಕ ಆಟಗಳಾದ 100 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ಐಶ್ವರ್ಯ ಹಡಲಗೇರಿ ಪ್ರಥಮ, ಜ್ಞಾನಭಾರತಿ ಶಾಲೆಯ ಪಲ್ಲವಿ ಬಿರಾದಾರ ದ್ವಿತೀಯ, 200 ಮೀ. ಓಟದಲ್ಲಿ ಜ್ಞಾನಭಾರತಿ ಶಾಲೆಯ ಪಲ್ಲವಿ ಬಿರಾದಾರ ಪ್ರಥಮ, ಸಂತ ಕನಕದಾಸ ಶಾಲೆಯ ಬಸಮ್ಮ ಚಿನಿವಾರ ದ್ವಿತೀಯ, 400 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ಐಶ್ವರ್ಯ ಹಡಲಗೇರಿ ಪ್ರಥಮ, ಜ್ಞಾನಭಾರತಿ ಶಾಲೆಯ ಪಲ್ಲವಿ ಬಿರಾದಾರ ದ್ವಿತೀಯ, 600 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ಭಾಗ್ಯಶ್ರೀ ಯಾಳವಾರ ಪ್ರಥಮ, ಬಸಮ್ಮ ಚಿನಿವಾರ ದ್ವಿತೀಯ ಸ್ಥಾನ ಪಡೆದುಕೊಂಡರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.