ಕೊತ್ತಂಬರಿ ಹಣಕ್ಕೆ ಕನ್ನ ಹಾಕಿದವರ ಬಂಧನ


Team Udayavani, Aug 4, 2022, 8:52 PM IST

21-arrest

ಸಿಂಧನೂರು: ಕೊತ್ತಂಬರಿ ಹಣವನ್ನು ತರುತ್ತಿದ್ದ ವ್ಯಕ್ತಿಯನ್ನು ಬೆದರಿಸಿ ಹಣ ಕಿತ್ತುಕೊಂಡಿದ್ದ ದರೋಡೆ ಕೋರರನ್ನು ಬಂಧಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಾನ್ವಿ ತಾಲೂಕಿನ ಮದ್ಲಾಪುರ ಗ್ರಾಮದ ರವಿ ಪೂಜಾರಿ, ಚೀಕಲಪರ್ವಿ ಗ್ರಾಮದ ವೀರಕುಮಾರ ನಾಯಕ ಮತ್ತು ರಮೇಶ ಮಡಿವಾಳ ಎಂಬ ಆರೋಪಿಗಳು ಬಂಧಿತರು.

ನಗರದ ಸುಕಾಲಪೇಟೆಯ ರೈತರ ಮಾನ್ವಿಯಲ್ಲಿ ಕೊತ್ತೂಂಬರಿ ಮಾರಾಟ ಮಾಡಿ 1 ಲಕ್ಷ ರೂ.ಗಳನ್ನು ತರುತ್ತಿದ್ದ ವೇಳೆ ಆತನನ್ನು ಹಿಂಬಾಲಿಸಿ ದರೋಡೆ ಕೋರರು ಹಣ ದೋಚಿದ್ದರು. ಸುಕಾಲಪೇಟೆ ನಿವಾಸಿ ಭೀಮಣ್ಣ ಜು.29ರಂದು ಕೊತ್ತಂಬರಿ ಮಾರಾಟ ಮಾಡಿ ಹಣವನ್ನು ತರುತ್ತಿದ್ದರು. ಇದನ್ನು ಗಮನಿಸಿದ ದರೋಡೆ ಕೋರರು ಕೊತ್ತಂಬರಿ ಮಾರಾಟ ಮಾಡಿ ಹಣ ತರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿದ್ದರು. ಜವಳಗೇರಾದ ಬಳಿ ಆತನನ್ನು ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಹಣವನ್ನು ದೋಚಿ ಪರಾರಿಯಾಗಿದ್ದರು.

ಬಳಗಾನೂರು ಪಿಎಸ್‌ಐ ವೀರೇಶ ಅವರಿಗೆ ಅಗತ್ಯ ಸೂಚನೆಗಳನ್ನು ನೀಡಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ಉಮೇಶ್‌ ಕಾಂಬ್ಳೆ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.