ಸಿದ್ದರಾಮಯ್ಯ ಕಾರ್ಯಕ್ರಮದಿಂದ ಕಾಂಗ್ರೆಸ್‌ಗೇ ಹಾನಿ: ಶೆಟ್ಟರ್‌


Team Udayavani, Aug 5, 2022, 10:15 PM IST

ಸಿದ್ದರಾಮಯ್ಯ ಕಾರ್ಯಕ್ರಮದಿಂದ ಕಾಂಗ್ರೆಸ್‌ಗೇ ಹಾನಿ: ಶೆಟ್ಟರ್‌

ಹುಬ್ಬಳ್ಳಿ: ಸಿದ್ದರಾಮಯ್ಯ “ಅಮೃತಮಹೋತ್ಸವ’ದಿಂದ ಹಾನಿಯಾಗುವುದು ಕಾಂಗ್ರೆಸ್‌ಗೇ ಹೊರತು ಬಿಜೆಪಿಗಲ್ಲ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾದ ಜನ್ಮದಿನ ಆಚರಣೆಯಿಂದ ಬಿಜೆಪಿ ಬೆಳವಣಿಗೆ, ಸಂಘಟನೆ, ವ್ಯವಸ್ಥೆಗೆ ಯಾವುದೇ ರೀತಿ ಧಕ್ಕೆಯಾಗುವುದಿಲ್ಲ.

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರು ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಕೃತಕವಾಗಿ ಅಪ್ಪಿಕೊಂಡಿದ್ದಾರೆ ವಿನಃ ಮನಪೂರ್ವಕವಾಗಿ ಅಲ್ಲ. ತೋರಿಕೆಗಾಗಿ ನಾವೆಲ್ಲ ಒಂದಾಗಿದ್ದೇವೆ ಎಂದು ತೋರಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲಿನ ಆಂತರಿಕ ಕದನ ದೊಡ್ಡಮಟ್ಟದಲ್ಲಿ ತಳಮಟ್ಟದಿಂದ ಆರಂಭಗೊಳ್ಳಲಿದೆ ಎಂದರು.

ಬಿಜೆಪಿ ಈ ಹಿಂದೆ ರೈತ ಸಮಾವೇಶ, ಸಂಕಲ್ಪ ಯಾತ್ರೆ ಸೇರಿದಂತೆ ಹಲವು ಸಮಾವೇಶ ಮಾಡಿದೆ. ಅಲ್ಲಿಯೂ ಲಕ್ಷಾಂತರ ಜನ ಸೇರಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಹಜವಾಗಿ ನಾಲ್ಕೈದು ಲಕ್ಷ ಜನ ಸೇರುತ್ತಾರೆ. ಸಿದ್ದು ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಯತ್ನಿಸಿ, ಹೆಚ್ಚಿನ ಹಣ ಖರ್ಚು ಮಾಡಿ ಜನ ಸೇರಿಸಿದ್ದಾರೆ.

ಮತೀಯ ಗಲಭೆ ಸೃಷ್ಟಿಸುತ್ತಿರುವ ಎಸ್‌ಡಿಪಿಐ-ಪಿಎಫ್‌ಐ ಸಂಘಟನೆಗಳನ್ನು ರಾಷ್ಟ್ರಾದ್ಯಂತ ನಿಷೇಧಿಸುವ ಬಗ್ಗೆ ಕೇಂದ್ರ ಸರಕಾರದಿಂದ ಚಿಂತನೆ ನಡೆದಿದೆ. ಇದು ಯಾವುದೇ ಹಂತದಲ್ಲೂ ಜಾರಿಗೊಳ್ಳಬಹುದು ಎಂದರು.

ಟಾಪ್ ನ್ಯೂಸ್

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ

Exam

SSLC ಪರೀಕ್ಷೆ ಪ್ರಶ್ನೆಪತ್ರಿಕೆ ಮತ್ತೆ ಸೋರಿಕೆ: ಅವಾಂತರ ಸೃಷ್ಟಿ

1-www

JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.