ಬಿಹಾರದಲ್ಲಿ ಮತ್ತೆ ಗರಿಗೆದರಿದ ರಾಜಕೀಯ; ಸೋನಿಯಾಗೆ ನಿತೀಶ್ ದೂರವಾಣಿ ಕರೆ, NDAಗೆ ಗುಡ್ ಬೈ?

ಬಿಹಾರದಲ್ಲಿ ಮತ್ತೊಮ್ಮೆ ರಾಜಕೀಯದ ಬದಲಾವಣೆಯ ಗಾಳಿ ಬೀಸತೊಡಗಿದೆ.

Team Udayavani, Aug 8, 2022, 1:45 PM IST

ಬಿಹಾರದಲ್ಲಿ ಮತ್ತೆ ಗರಿಗೆದರಿದ ರಾಜಕೀಯ; ಸೋನಿಯಾಗೆ ನಿತೀಶ್ ದೂರವಾಣಿ ಕರೆ, NDAಗೆ ಗುಡ್ ಬೈ?

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಭಾರತೀಯ ಜನತಾ ಪಕ್ಷ ನಡುವಿನ ಶೀತಲ ಸಮರ ಮತ್ತಷ್ಟು ತಾರಕಕ್ಕೇರಿದ್ದು, ನಿತೀಶ್ ಮತ್ತೊಮ್ಮೆ ಎನ್ ಡಿಎ ಸಖ್ಯದಿಂದ ಹೊರಬರುವ ಸಿದ್ಧತೆಯಲ್ಲಿದ್ದಾರೆ ಎಂಬ ಊಹಾಪೋಹ ಹರಿದಾಡತೊಡಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್

ಮತ್ತೊಂದೆಡೆ ಸಿಎಂ ನಿತೀಶ್ ಕುಮಾರ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ದೂರವಾಣಿ ಕರೆ ಮಾಡಿ, ಭೇಟಿಗೆ ಸಮಯಾವಕಾಶ ಕೋರಿರುವುದಾಗಿ ವರದಿ ವಿವರಿಸಿದೆ. ಬಿಹಾರವನ್ನು ಭಯೋತ್ಪಾದಕರ ಸ್ವರ್ಗ ಎಂದು ಭಾರತೀಯ ಜನತಾ ಪಕ್ಷ ಬಿಂಬಿಸುತ್ತಿದೆ ಎಂಬುದು ನಿತೀಶ್ ಕುಮಾರ್ ಆರೋಪವಾಗಿದೆ.

ರಾಜಕೀಯದ ಮೂಲಗಳ ಪ್ರಕಾರ, ಬಿಹಾರದಲ್ಲಿ ಮತ್ತೊಮ್ಮೆ ರಾಜಕೀಯದ ಬದಲಾವಣೆಯ ಗಾಳಿ ಬೀಸತೊಡಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಿತೀಶ್ ಕುಮಾರ್ ಪಕ್ಷದ ಎಲ್ಲಾ ಶಾಸಕರ ಸಭೆ ಕರೆದಿರುವುದಾಗಿ ವರದಿ ವಿವರಿಸಿದೆ.

ಮತ್ತೊಂದೆಡೆ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿ ಹಾಗೂ ಕಾಂಗ್ರೆಸ್ ಪಕ್ಷ ಕೂಡಾ ಪ್ರತ್ಯೇಕವಾಗಿ ತಮ್ಮ ಶಾಸಕರ ಸಭೆಯನ್ನು ಕರೆದಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿಗೆ ನಿತೀಶ್ ಕುಮಾರ್ ದೂರವಾಣಿ ಕರೆ ಮತ್ತು ಮೂರು ಪಕ್ಷಗಳ ಸಭೆಯ ಕರೆದಿರುವುದು ಬಿಹಾರ ರಾಜಕೀಯದಲ್ಲಿನ ಬದಲಾವಣೆ ಕುರಿತು ಊಹಾಪೋಹಗಳು ಹರಿದಾಡತೊಡಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Voting in Delhi today: A triangular battle for the Capital

Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.