![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 8, 2022, 6:41 PM IST
ಮೈಸೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಮಾಡಿದ ಕ್ಷೇತ್ರದಿಂದಲೇ ಮತ್ತೊಮ್ಮೆ ಸ್ಪರ್ಧಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಮನವಿ ಮಾಡಿದ್ದಾರೆ.
75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಆರ್ ಧ್ರುವನಾರಾಯಣ್, ವರುಣಾ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರನ್ನು ಬಯಸುತ್ತಿದ್ದಾರೆ. ನಾನು ಸಹ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ.ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದರು. ಈ ವೇಳೆ ವರುಣಾ ಕ್ಷೇತ್ರದ ಜನರು ಸಿದ್ದರಾಮಯ್ಯ ಪರವಾಗಿ ಜೈಕಾರ ಕೂಗಿದರು. ಧ್ರುವನಾರಾಯಣ್ ಮಾತು ಕೇಳಿ ಸಿದ್ದರಾಮಯ್ಯ ಅವರು ನಸು ನಕ್ಕರು.
ಮೊದಲು, ಮುಂದಿನ ಚುನಾವಣೆಯಲ್ಲಿ ಡಾ. ಯತೀಂದ್ರ ಅವರನ್ನು ಮತ್ತೆ ಗೆಲ್ಲಿಸಿ ಎಂದು ಭಾಷಣದಲ್ಲಿ ಆರ್ ಧ್ರುವನಾರಾಯಣ್ ಮನವಿ ಮಾಡಿದಾಗ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತ ಪಡಿಸಿ, ಮುಂದಿನ ಬಾರಿ ಸಿದ್ದರಾಮಯ್ಯ ಅವರೇ ಬರಲಿ ಎಂದು ಘೋಷಣೆ ಕೂಗಿದರು.
74 ವರ್ಷ ತುಂಬಿ 75
ಸಿದ್ದರಾಮಯ್ಯನವರಿಗೆ 74 ವರ್ಷ ತುಂಬಿ 75 ವರ್ಷ ಎಂದು ಹೇಳಿದ ಧ್ರುವನಾರಾಯಣ್ ಹೇಳಿದ್ದು, ತಪ್ಪನ್ನು ವೇದಿಕೆಯಲ್ಲೇ ಸರಿಪಡಿಸಿದ ಸಿದ್ದರಾಮಯ್ಯ ಅವರು 75 ತುಂಬಿ 76 ವರ್ಷ ಎಂದು ಸ್ಪಷ್ಟಪಡಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.