ಗನ್ ಸೆಲ್ಯೂಟ್ಗೆ ಎಟಿಎಜಿಎಸ್ ಗನ್ ಬಳಕೆ; ರಕ್ಷಣಾ ಕಾರ್ಯದರ್ಶಿ ಅಜಯ ಕುಮಾರ್ ಮಾಹಿತಿ
ಬ್ರಿಟೀಷರ ಕಾಲದ ಅವಧಿಯ ಗನ್ಗಳ ಬಳಕೆಗೆ ವಿದಾಯ
Team Udayavani, Aug 11, 2022, 6:50 AM IST
![ಗನ್ ಸೆಲ್ಯೂಟ್ಗೆ ಎಟಿಎಜಿಎಸ್ ಗನ್ ಬಳಕೆ; ರಕ್ಷಣಾ ಕಾರ್ಯದರ್ಶಿ ಅಜಯ ಕುಮಾರ್ ಮಾಹಿತಿ](https://www.udayavani.com/wp-content/uploads/2022/08/howitzer-gun-620x465.jpg)
ನವದೆಹಲಿ: ಪ್ರಸಕ್ತ ವರ್ಷದ ಸ್ವಾತಂತ್ರ್ಯ ದಿನಕ್ಕೆ ಮೊದಲ ಬಾರಿಗೆ ದೇಶಿಯವಾಗಿ ವಿನ್ಯಾಸಗೊಳಿಸಲಾಗಿರುವ ಎಟಿಎಜಿಎಸ್ ಗನ್ ಅನ್ನು ಗೌರವ ವಂದನೆ ನೀಡಲು ಬಳಕೆ ಮಾಡಲಾಗುತ್ತದೆ. ಕೇಂದ್ರ ರಕ್ಷಣಾ ಖಾತೆ ಕಾರ್ಯದರ್ಶಿ ಅಜಯ ಕುಮಾರ್ ಬುಧವಾರ ಈ ಮಾಹಿತಿ ನೀಡಿದ್ದಾರೆ.
ಇದುವರೆಗೆ ಬ್ರಿಟೀಷರ ಅವಧಿಯಲ್ಲಿ ನಿರ್ಮಿಸಲಾಗಿದ್ದ ಗನ್ಗಳ ಮೂಲಕ ಸಾಂಪ್ರದಾಯಿಕ 21 ಗನ್ ಸೆಲ್ಯೂಟ್ ನೀಡಲು ಬಳಕೆ ಮಾಡಲಾಗುತ್ತಿತ್ತು. ಪ್ರಸಕ್ತ ವರ್ಷದಿಂದ ಆ ಪದ್ಧತಿಗೆ ವಿದಾಯ ಹೇಳಲು ನಿರ್ಧರಿಸಲಾಗಿದೆ.
ಡಿಆರ್ಡಿಒ ಅದನ್ನು ಸಂಶೋಧಿಸಿ, ಅಭಿವೃದ್ಧಿಗೊಳಿಸಿದೆ ಎಂದು ಕಾರ್ಯದರ್ಶಿ ವಿವರಿಸಿದ್ದಾರೆ.
ಈ ವರ್ಷದ ಸ್ವಾತಂತ್ರ್ಯ ದಿನ ಕಾರ್ಯಕ್ರಮಕ್ಕೆ ಕೂಡ ಸಾಮಾನ್ಯರನ್ನು ಅತಿಥಿಗಳನ್ನಾಗಿ ಆಹ್ವಾನಿಸುವ ಪದ್ಧತಿ ಮುಂದುವರಿಯಲಿದೆ. ರಸ್ತೆ ಬದಿಯಲ್ಲಿ ಮಾರಾಟಗಾರರು, ಶವಸಂಸ್ಕಾರ ಕೇಂದ್ರಗಳಲ್ಲಿ ಕೆಲಸ ಮಾಡುವವರು, ಅಂಗನವಾಡಿ ಕಾರ್ಯಕರ್ತರು, ಮುದ್ರ ಯೋಜನೆಯ ಫಲಾನುಭವಿಗಳನ್ನು ಆಹ್ವಾನಿಸಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಖಾತೆ ಕಾರ್ಯದರ್ಶಿ ಅಜಯ ಕುಮಾರ್ ತಿಳಿಸಿದ್ದಾರೆ.
ಇದರ ಜತೆಗೆ ಮಾರಿಷಿಯಸ್, ಅರ್ಜೆಂಟೀನಾ, ಸೆಷೆಲ್ಸ್, ಯುಎಇ, ಫಿಜಿ, ಇಂಡೋನೇಷ್ಯಾ, ಮಾಲ್ಡೀವ್ಸ್, ನೈಜೀರಿಯಾ, ಬ್ರೆಜಿಲ್, ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್ಗಳ ಯುವ ಕೆಡೆಟ್ಗಳನ್ನು ಆ.15ರ ಸ್ವಾತಂತ್ರ್ಯ ದಿನಕ್ಕೆ ಆಹ್ವಾನಿಸಲಾಗಿದೆ ಎಂದರು.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
![Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು](https://www.udayavani.com/wp-content/uploads/2024/12/Modi-9-150x83.jpg)
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
![hejjenu 1](https://www.udayavani.com/wp-content/uploads/2024/12/hejjenu-1-1-150x80.jpg)
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.