![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 11, 2022, 11:00 PM IST
ಬೆಂಗಳೂರು: ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು ಎಂದು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯ್ದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಎಂದು ಹೇಳಿದರು.
ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೂಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರ್ಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಏಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ ಎಂದು ದೂರಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.