![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 12, 2022, 8:15 PM IST
ಕೊಯಮತ್ತೂರು/ನವದೆಹಲಿ:ಬೆಂಗಳೂರಿನಿಂದ ಮಾಲೆಗೆ ಹೊರಟಿದ್ದ ಗೋ ಫಸ್ಟ್ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಂಡು ಬಂದಿದ್ದರಿಂದ ಅದನ್ನು ಕೊಯಮತ್ತೂರಿನಲ್ಲಿ ಇಳಿಸಲಾಗಿದೆ.
92 ಪ್ರಯಾಣಿಕರಿದ್ದ ಆ ವಿಮಾನದ ಪ್ರಯಾಣಿಸುತ್ತಿರಂತೆಯೇ ಹೊಗೆ ಕಾಣಿಸಿಕೊಂಡಿತ್ತು.
ಹೀಗಾಗಿ, ಅದನ್ನು ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನದಲ್ಲಿ ಇರುವ ಅವಳಿ ಎಂಜಿನ್ ಅಗತ್ಯಕ್ಕಿಂತ ಹೆಚ್ಚಾಗಿ ಬಿಸಿಯಾಗಿತ್ತು ಎಂದು ಹೇಳಲಾಗಿದೆ.
ಏರ್ಪೋರ್ಟ್ನಲ್ಲಿ ಅದನ್ನು ತಪಾಸಣೆ ಮಾಡಿದ ಬಳಿಕ ತಾಂತ್ರಿಕ ತೊಂದರೆ ಇರುವುದು ದೃಢಪಟ್ಟಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.