ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ವಿರುದ್ಧ ಮಹಿಳೆಯರ ಆಕ್ರೋಶ, ಪ್ರತಿಭಟನೆ

ಸೇನಾಪಡೆಯನ್ನು ಹಿಂಪಡೆದ ನಂತರ ತಾಲಿಬಾನ್ ಮತ್ತೆ ಅಧಿಕಾರವನ್ನು ತನ್ನ ವಶಕ್ಕೆ ತೆಗೆದುಕೊಂಡಿತ್ತು.

Team Udayavani, Aug 13, 2022, 3:13 PM IST

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ವಿರುದ್ಧ ಮಹಿಳೆಯರ ಆಕ್ರೋಶ, ಪ್ರತಿಭಟನೆ

ಕಾಬೂಲ್: ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನದ ಅಧಿಕಾರವನ್ನು ಕೈವಶ ಮಾಡಿಕೊಂಡು ಆಗಸ್ಟ್ 15ಕ್ಕೆ ಒಂದು ವರ್ಷ ಪೂರೈಸಲಿದ್ದು, ಏತನ್ಮಧ್ಯೆ ತಾಲಿಬಾನ್ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರನ್ನು ಥಳಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಚದುರಿಸಿರುವ ಘಟನೆ ಶನಿವಾರ (ಆಗಸ್ಟ್ 13) ನಡೆದಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ: ಜೈಶಂಕರ್

ಕಳೆದ ವರ್ಷ ಆಗಸ್ಟ್ 15ರಂದು ತಾಲಿಬಾನ್ ಅಫ್ಘಾನಿಸ್ತಾನದ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಸುಮಾರು ಎರಡು ದಶಕಗಳ ನಂತರ ಅಫ್ಘಾನಿಸ್ತಾನದಲ್ಲಿ ಅಮೆರಿಕ ಮತ್ತು ಮೈತ್ರಿ ಕೂಟದ ಸೇನಾಪಡೆಯನ್ನು ಹಿಂಪಡೆದ ನಂತರ ತಾಲಿಬಾನ್ ಮತ್ತೆ ಅಧಿಕಾರವನ್ನು ತನ್ನ ವಶಕ್ಕೆ ತೆಗೆದುಕೊಂಡಿತ್ತು.

ಕಾಬೂಲ್ ನ ಶಿಕ್ಷಣ ಸಚಿವಾಲಯದ ಕಟ್ಟಡದ ಹೊರಭಾಗದಲ್ಲಿ ಸುಮಾರು 40 ಮಹಿಳಾ ಪ್ರತಿಭಟನಾಕಾರರು, ನಮಗೆ ಬ್ರೆಡ್, ಉದ್ಯೋಗ ಮತ್ತು ಸ್ವಾತಂತ್ರ್ಯ ಕೊಡಿ ಎಂದು ಘೋಷಣೆ ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಚದುರಿಸಲಾಯಿತು ಎಂದು ವರದಿ ವಿವರಿಸಿದೆ.

ಕೆಲವು ಮಹಿಳಾ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ರೈಫಲ್ ಹಿಂಭಾಗದಿಂದ ಥಳಿಸಿರುವುದಾಗಿ ವರದಿ ತಿಳಿಸಿದೆ. ಆಗಸ್ಟ್ 15 ಬ್ಲ್ಯಾಕ್ ಡೇ ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು ಎಂದು ವರದಿ ಹೇಳಿದೆ.

1996ರಿಂದ 2001ರವರೆಗೆ ತಾಲಿಬಾನ್ ಕಠಿಣ ನಿಯಮ ಮತ್ತು ನಿರ್ಬಂಧಗಳ ಮೂಲಕ ಆಡಳಿತ ನಡೆಸಿತ್ತು. ಆದರೆ ಎರಡನೇ ಬಾರಿ ಕಠಿಣ ಇಸ್ಲಾಮಿಕ್ ಕಾನೂನನ್ನು ಹೇರದೆ ಆಡಳಿತ ನಡೆಸುವುದಾಗಿ ತಾಲಿಬಾನ್ ಭರವಸೆ ನೀಡಿತ್ತು. ಆದರೆ ಈಗಾಗಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹಲವು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.