ಅತಿಯಾದ ಹಸ್ತಕ್ಷೇಪ: ಭಾರತೀಯ ಫುಟ್ ಬಾಲ್ ಸಂಸ್ಥೆಯನ್ನು ಅಮಾನತು ಮಾಡಿದ ಫಿಫಾ


Team Udayavani, Aug 16, 2022, 10:02 AM IST

FIFA Suspends All India Football Federation

ಮುಂಬೈ: ಮೂರನೇ ವ್ಯಕ್ತಿಗಳ ಅನಗತ್ಯ ಹಸ್ತಕ್ಷೇಪದ ಕಾರಣದಿಂದ ಭಾರತೀಯ ಫುಟ್ ಬಾಲ್ ಸಂಸ್ಥೆಯನ್ನು ವಿಶ್ವ ಫುಟ್ ಬಾಲ್ ನ ಪ್ರಮುಖ ಸಂಸ್ಥೆ ಫಿಫಾ ಅಮಾನತು ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳವಾರ ಬೆಳಗ್ಗೆ ಈ ನಿರ್ಧಾರ ಕೈಗೊಂಡಿದೆ.

ಫಿಫಾ ಕೌನ್ಸಿಲ್‌ನ ಬ್ಯೂರೋ, ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಅನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಮೂರನೇ ವ್ಯಕ್ತಿಗಳ ಅನುಚಿತ ಪ್ರಭಾವದ ಕಾರಣದಿಂದ ಈ ನಿರ್ಧಾರ ಮಾಡಲಾಗಿದ್ದು, ಇದು ಫಿಫಾ ಕಾಯಿದೆಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಎಐಎಫ್‌ಎಫ್ ಕಾರ್ಯಕಾರಿ ಸಮಿತಿಯ ಅಧಿಕಾರವನ್ನು ವಹಿಸಿಕೊಳ್ಳಲು ನಿರ್ವಾಹಕರ ಸಮಿತಿಯನ್ನು ರಚಿಸುವ ಆದೇಶವನ್ನು ರದ್ದುಗೊಳಿಸಿದ ನಂತರ ಮತ್ತು ಎಐಎಫ್‌ಎಫ್ ಆಡಳಿತವು ಎಐಎಫ್‌ಎಫ್‌ನ ದೈನಂದಿನ ವ್ಯವಹಾರಗಳ ಸಂಪೂರ್ಣ ನಿಯಂತ್ರಣವನ್ನು ಮರಳಿ ಪಡೆದ ನಂತರ ಅಮಾನತು ರದ್ದುಗೊಳಿಸಲಾಗುವುದು ಎಂದು ಫಿಫಾ ಮಂಡಳಿ ತಿಳಿಸಿದೆ.

ಇದನ್ನೂ ಓದಿ:2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ನನ್ನ ಕನಸು: ಅಚಂತ ಶರತ್‌ ಕಮಲ್‌ 

“ಅಮಾನತು ಕಾರಣದಿಂದ ಅಕ್ಟೋಬರ್ 11-30 ರಂದು ಭಾರತದಲ್ಲಿ ನಡೆಯಲಿರುವ ಫಿಫಾ ಅಂಡರ್-17 ಮಹಿಳಾ ವಿಶ್ವಕಪ್ ಅನ್ನು ಪ್ರಸ್ತುತ ಭಾರತದಲ್ಲಿ ಯೋಜಿಸಿದಂತೆ ನಡೆಸಲು ಸಾಧ್ಯವಿಲ್ಲ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.